Ad Widget

ಸಂತೋಷ್ ಮಡ್ತಿಲ ಅಭಿಮಾನಿ ಬಳಗದಿಂದ ಸರಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಜ.1ರಂದು ದಿ. ಸಂತೋಷ್ ಮಡ್ತಿಲ ಅಭಿಮಾನಿ ಬಳಗದ ವತಿಯಿಂದ ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಅವರ ಪ್ರಥಮ ವರ್ಷದ ಪುಣ್ಯತಿಥಿ ಪ್ರಯುಕ್ತ ಹಣ್ಣು ಹಂಪಲು ವಿತರಣೆ ಕಾರ್ಯಕ್ರಮ ಜ.1 ರಂದು ನಡೆಯಿತು. ಈ ಸಂದರ್ಭದಲ್ಲಿ ನಗರ ಪಂಚಾಯತ್ ಅಧ್ಯಕ್ಷ ವಿನಯಕುಮಾರ್ ಕಂದಡ್ಕ, ಮಾಜಿ ಅಧ್ಯಕ್ಷ ಎನ್ ಎ ರಾಮಚಂದ್ರ, ವೈದ್ಯಾಧಿಕಾರಿ ಡಾ. ಕರುಣಾಕರ, ಡಾ. ಹಿಮಕರ, ದೊಡ್ಡಣ್ಣ ಬರೆಮೇಲು, ಶೈಲೇಶ್ ಅಂಬೆಕಲ್ಲು, ಹರೀಶ್ ಕಂಜಿಪಿಲಿ, ಹರೀಶ್ ಉಬರಡ್ಕ, ನವೀನ್ ರೈ ಮೇನಾಲ,ಮಹೇಶ್ ಮೇನಾಲ, ಸುನಿಲ್ ಕೇರ್ಪಳ, ಬಾಲರಾಜ್, ಬಾಲಕೃಷ್ಣ ನೆಡ್ಚಿಲು, ದಿ ಸಂತೋಷ್ ಮಡ್ತಿಲ ಪುತ್ರ ಯೋಹನ್ ಮಡ್ತಿಲ ಮೊದಲಾದವರು ಉಪಸ್ಥಿತರಿದ್ದರು.

. . . . . . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!