- Wednesday
- April 2nd, 2025

ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಜ.02 ರಂದು ಇಂಧನ ಸಚಿವ ಸುನಿಲ್ ಕುಮಾರ್ ಆಗಮಿಸಿ ಇಂದು(ಜ.03) ಬೆಳಿಗ್ಗೆ ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನ ಪಡೆದು ಆಶ್ಲೇಷ ಬಲಿ ಪೂಜೆ ನೆರವೇರಿಸಿದರು.ನಂತರ ಇಂದು(ಜ.03) ಸುಬ್ರಹ್ಮಣ್ಯದಲ್ಲಿ ಭೂಗತ ಕೇಬಲ್ ಮತ್ತು 8 ಮೆಗಾ ವೋಲ್ಟ್ ಪರಿವರ್ತಕ, 11 ಕೆ.ವಿ ಫೀಡರ್ ಉದ್ಘಾಟನಾ ಮಾಡಿದರು. ನಂತರ ಸುಬ್ರಹ್ಮಣ್ಯದ ವಲ್ಲೀಶ...

15 ರಿಂದ18 ವರ್ಷದ ಮಕ್ಕಳಿಗೆ ಲಸಿಕೀಕರಣಕ್ಕೆ ಸುಬ್ರಹ್ಮಣ್ಯದ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಜ.03 ರಂದು ಚಾಲನೆ ನೀಡಲಾಯಿತು.ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಚಾಲನೆ ನೀಡಿ ಮಾತನಾಡಿ, ಕೋವಿಡ್ ಎದುರಿಸಲು, ಅದರಿಂದ ರಕ್ಷಣೆ ಪಡೆಯಲು ಲಸಿಕೀಕರಣ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ 101541 ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ಕಾರ್ಯಕ್ರಮ ಆರಂಭವಾಗಲಿದೆ. ಸರಕಾರದ...

ಕಳಂಜ ಗ್ರಾಮದ ಮಣಿಮಜಲು ಜೈನ ಮನೆತನದ, ಪ್ರಸ್ತುತಮೂಡುಬಿದಿರೆಯಲ್ಲಿ ನೆಲೆಸಿದ್ದಪಿ ಗುಲಾಬಿಯಮ್ಮ ಜ.02ರಂದು ಸ್ವಗೃಹದಲ್ಲಿ ನಿಧನರಾದರು. ಮೃತರಿಗೆ 90 ವರ್ಷ ವಯಸ್ಸಾಗಿತ್ತು. ಮೂಡುಬಿದಿರೆಯ ಜೈನ ಪೇಟೆ ಬಕ್ಕಾರು ಮನೆ ನಿವಾಸಿ ದಿ. ಎಂ ಮಿತ್ರ ಸೇನ ಶೆಟ್ಟಿ ಅವರ ಧರ್ಮಪತ್ನಿಯಾಗಿರುವ ಪಿ ಗುಲಾಬಿ ಅಮ್ಮನವರು ಓರ್ವ ಪುತ್ರ ,ಮೂವರು ಪುತ್ರಿಯರನ್ನು ಅಗಲಿದ್ದಾರೆ. ಧಾರ್ಮಿಕವಾಗಿ ಸಕ್ರಿಯರಾಗಿದ್ದ ಅವರು ಸಮ್ಮೇದ...