- Wednesday
- May 21st, 2025

ಸುಳ್ಯ ತಾಲೂಕು ಸಹಕಾರಿ ಯೂನಿಯನ್ ನಿ. ಇದರ ಗೌರವ ಕಾರ್ಯದರ್ಶಿ ವೆಂಕಟ್ರಮಣ ಮುಳ್ಯ ಇವರಿಗೆ ಬೀಳ್ಕೊಡುಗೆ ಹಾಗೂ ನೂತನ ಕಾರ್ಯದರ್ಶಿ ವಾಸುದೇವ ನಾಯಕ್ ಇವರಿಗೆ ಅಧಿಕಾರ ಹಸ್ತಾಂತರ ಕಾರ್ಯಕ್ರಮ ಸುಳ್ಯ ಸಿ ಎ ಬ್ಯಾಂಕ್ ನ ಎ.ಎಸ್ ವಿಜಯಕುಮಾರ್ ಸಭಾಭವನದಲ್ಲಿ ಜರಗಿಸಲಾಯಿತು. ವೆಂಕಟ್ರಮಣ ಮುಳ್ಯ ಇವರು ಕಳೆದ 18 ವರ್ಷಗಳಿಂದ ಸುಳ್ಯ ತಾಲ್ಲೂಕು ಸಹಕಾರ ಯೂನಿಯನ್...

ನಿಂತಿಕಲ್ಲು ಸಮೀಪದ ಎಣ್ಮೂರಿನಲ್ಲಿ ಕಾರ್ಯಾಚರಿಸುತ್ತಿರುವ ಶ್ರೀ ಕಾಳಿಕಾಂಬಾ ಫ್ಲೈವುಡ್ & ಹಾರ್ಡ್ ವೇರ್ ಅಲ್ಯೂಮಿನಿಯಂ ವರ್ಕ್ಸ್ ಸಂಸ್ಥೆಯು ನಿಂತಿಕಲ್ಲಿನ ಸಾನಿಧ್ಯ ಸಂಕೀರ್ಣಕ್ಕೆ ಸ್ಥಳಾಂತರಗೊಂಡು ಜ.10ರಂದು ಶುಭಾರಂಭಗೊಳ್ಳಲಿದೆ. ಬೆಳಗ್ಗೆ 9.00 ಗಂಟೆಗೆ ಸರಿಯಾಗಿ ಸಂಸ್ಥೆಯು ಶುಭಾರಂಭಗೊಳ್ಳಲಿದೆ. ಸಂಸ್ಥೆಯಲ್ಲಿ ಫ್ಲೈವುಡ್, ಸನ್ ಮೇಕ್ ಡೋರ್, ಬಿಜಾಗ್ರ, ಡೋರ್ ಲಾಕ್ಸ್, ಬೀಡಿಂಗ್, ಫೆವಿಕಾಲ್, ಟಚ್ ವುಡ್ ಹಾಗೂ ಇನ್ನಿತರ ಹಾರ್ಡ್...

ಕ್ಯಾನ್ಸರ್ ರೋಗಿಗಳಿಗೆ ತಾನು ಎರಡು ವರ್ಷಗಳಿಂದ ಪ್ರೀತಿಯಿಂದ ಬೆಳೆಸಿದ ತಲೆಕೂದಲನ್ನು ದಾನ ಮಾಡುವ ಮೂಲಕ ಮಂಡೆಕೋಲು ಗ್ರಾಮದ ಮಹೇಶ್ ಪೇರಾಲು ನೋವಿನಲ್ಲಿರುವ ಕ್ಯಾನ್ಸರ್ ಪೀಡಿತರಿಗೆ ಚೈತನ್ಯ ತುಂಬಿದ್ದಾರೆ. ಪುತ್ತೂರಿನ ಮುಳಿಯ ಫೌಂಡೇಷನ್ ಮುಖಾಂತರ ಸ್ವ ಇಚ್ಛೆಯಿಂದ ಕೇಶದಾನ ಮಾಡಿದ್ದಾರೆ. ಜ.7ರಂದು ಕೇಶದಾನ ಮಾಡಿರುವ ಇವರಿಗೆ ಮುಳಿಯ ಫೌಂಡೇಶನ್ ವತಿಯಿಂದ ಅಭಿನಂದನಾ ಪತ್ರ ನೀಡಿ ಗೌರವಿಸಲಾಯಿತು. ಇವರು...

ಹೂ ವ್ಯಾಪಾರಿಯ ಪುತ್ರಿ ದೀಕ್ಷಾ ಎಲಿಮಲೆ ಇವರು ಯೋಗಾಸನದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ಹೆಸರು ಮಾಡಿದ್ದಾಳೆ. ಭುನಮನಸನದಲ್ಲಿ 1ಗಂಟೆ 10 ಸೆಂಕೆಡ್ ಒಂದೇ ಸ್ಥಿತಿಯಲ್ಲಿ ಇರುವ ಮೂಲಕ ದಾಖಲೆ ಮಾಡಿದ್ದಾಳೆ. ಕಳೆದ 8 ತಿಂಗಳಿಂದ ಯೋಗಾಭ್ಯಾಸವನ್ನು ಆನ್ಲೈನ್ ಮೂಲಕ ನಿರಂತರ ಯೋಗ ಕೇಂದ್ರ ಸುಳ್ಯ ಇದರ ಯೋಗ ಶಿಕ್ಷಕರಾದ ಶರತ್ ಮರ್ಗಿಲಡ್ಕ ರವರ...

ಗೆಳೆಯರ ಬಳಗ ದೇವ, ಜ್ಯೋತಿಲಕ್ಷ್ಮಿ ಮಹಿಳಾ ಮಂಡಲ ದೇವ ಇವುಗಳ ಜಂಟಿ ಆಶ್ರಯದಲ್ಲಿ ಕ್ರೀಡೋತ್ಸವ ಮತ್ತು ಅಭಿನಂದನಾ ಕಾರ್ಯಕ್ರಮ ಜ. 2 ರಂದು ದೇವ ಶಾಲಾ ವಠಾರದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಭೂಸೇನಾ ಯೋಧ ವಿನಯಕುಮಾರ್ ಹಿರಿಯಡ್ಕ ಉದ್ಘಾಟಿಸಿದರು. ಪುರುಷರಿಗೆ, ಮಹಿಳೆಯರಿಗೆ,ಸಾರ್ವಜನಿಕ ಮಕ್ಕಳಿಗೆ, ಶಾಲಾಮಕ್ಕಳಿಗೆ, ಅಂಗನವಾಡಿ ಮಕ್ಕಳಿಗೆ ಆಟೋಟ ಸ್ಪರ್ಧಾಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಸಂಜೆ ನಡೆದ ಸಮಾರೋಪ ಸಮಾರಂಭದ...