ಕಡಬ ತಾಲೂಕು ಯುವಜನ ಒಕ್ಕೂಟದ ನಿರ್ದೇಶಕರಾಗಿ ದೇವಿಪ್ರಸಾದ್ ರೈ ಗೆಜ್ಜೆ ಆಯ್ಕೆಯಾಗಿದ್ದಾರೆ. ಇವರು ಕೇನ್ಯ ಗ್ರಾಮದ ಗೆಜ್ಜೆ ಮನೆ ನಿವಾಸಿಯಾಗಿದ್ದು ಹಲವಾರು ಸಂಘ ಸಂಸ್ಥೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುತ್ತಾರೆ. ಹಾಗೂ ರಾಷ್ಟ್ರ ಮಟ್ಟದ ಕ್ರೀಡಾಪಟು ಆಗಿದ್ದಾರೆ.
ಕಡಬ ತಾಲೂಕು ಯುವಜನ ಒಕ್ಕೂಟದ ನಿರ್ದೇಶಕರಾಗಿ ದೇವಿಪ್ರಸಾದ್ ರೈ ಗೆಜ್ಜೆ ಆಯ್ಕೆಯಾಗಿದ್ದಾರೆ. ಇವರು ಕೇನ್ಯ ಗ್ರಾಮದ ಗೆಜ್ಜೆ ಮನೆ ನಿವಾಸಿಯಾಗಿದ್ದು ಹಲವಾರು ಸಂಘ ಸಂಸ್ಥೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುತ್ತಾರೆ. ಹಾಗೂ ರಾಷ್ಟ್ರ ಮಟ್ಟದ ಕ್ರೀಡಾಪಟು ಆಗಿದ್ದಾರೆ.
06.03.2026 e paper
e paper 16.01.2026