ಕಡಬ : ಯುವ ಜನ ಒಕ್ಕೂಟದ ನಿರ್ದೇಶಕರಾಗಿ ದೇವಿಪ್ರಸಾದ್ ರೈ ಗೆಜ್ಜೆ amarasuddi - January 11, 2022 at 10:18 0 Tweet on Twitter Share on Facebook Pinterest Email ಕಡಬ ತಾಲೂಕು ಯುವಜನ ಒಕ್ಕೂಟದ ನಿರ್ದೇಶಕರಾಗಿ ದೇವಿಪ್ರಸಾದ್ ರೈ ಗೆಜ್ಜೆ ಆಯ್ಕೆಯಾಗಿದ್ದಾರೆ. ಇವರು ಕೇನ್ಯ ಗ್ರಾಮದ ಗೆಜ್ಜೆ ಮನೆ ನಿವಾಸಿಯಾಗಿದ್ದು ಹಲವಾರು ಸಂಘ ಸಂಸ್ಥೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುತ್ತಾರೆ. ಹಾಗೂ ರಾಷ್ಟ್ರ ಮಟ್ಟದ ಕ್ರೀಡಾಪಟು ಆಗಿದ್ದಾರೆ. . . . . . . . . . Share this: Click to share on WhatsApp (Opens in new window) WhatsApp Like this:Like Loading...