Ad Widget

ಗುತ್ತಿಗಾರು : ಅಕ್ರಮ ಸಕ್ರಮ ಸಮಿತಿ ಸಭೆ- ಮಾಸಾಶನ ಪಲಾನುಭವಿಗಳಿಗೆ ಸಚಿವರಿಂದ ಆದೇಶ ಪತ್ರ ವಿತರಣೆ

ಸುಳ್ಯ ತಾಲೂಕು ಅಕ್ರಮ-ಸಕ್ರಮ ಸಮಿತಿ ಸಭೆ ಗುತ್ತಿಗಾರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಸಚಿವ ಎಸ್.ಅಂಗಾರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಸಾಮಾಜಿಕ ಭದ್ರತೆ ಯೋಜನೆಯಡಿ ಮಾಸಾಶನ ಮಂಜೂರಾತಿಗೊಂಡ ಫಲಾನುಭವಿಗಳಿಗೆ ಆದೇಶ ಪತ್ರವನ್ನು ಸಚಿವರು ವಿತರಿಸಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಕು.ಅನಿತಾಲಕ್ಷ್ಮೀ, ಅಕ್ರಮ- ಸಕ್ರಮ ಅಧ್ಯಕ್ಷ ರಾಕೇಶ್ ರೈ ಕೆಡೆಂಜಿ, ಸದಸ್ಯರಾದ ಬಾಳಪ್ಪ ಕಳಂಜ, ಗುಣವತಿ ಕೊಲ್ಲಂತಡ್ಕ ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!