Ad Widget

ವಳಲಂಬೆ: ಶ್ರದ್ಧಾಕೇಂದ್ರ ಸ್ವಚ್ಛತಾ ಕಾರ್ಯಕ್ರಮ

ಶ್ರೀ ಕ್ಷೇತ್ರ ‌ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವತಿಯಿಂದ ನಡೆಸಲ್ಪಡುವ ಶ್ರಧ್ಧಾಕೇಂದ್ರ ಸ್ವಚ್ಚತಾ ಕಾರ್ಯಕ್ರಮದಡಿಯಲ್ಲಿ ಸ್ವಸಹಾಯ ಹಾಗೂ ಪ್ರಗತಿಬಂಧು ತಂಡದ ಸದಸ್ಯರಿಂದ ವಳಲಂಬೆಯಲ್ಲಿ ದೇವಸ್ಥಾನ ಸ್ವಚ್ಚತಾಕಾರ್ಯ ನಡೆಯಿತು. ಮುಂಬರುವ ಜಾತ್ರಾ ದಿನದ ಅಂಗವಾಗಿ ದೇವಳದ ಪರಿಸರ ಸ್ವಚ್ಚಗೊಳಿಸುವ ಕಾರ್ಯದಲ್ಲಿ ಸದಸ್ಯರು ಪಾಲ್ಗೊಂಡರು. ಗ್ರಾಮಾಭಿವೃದ್ಧಿ ವಲಯ ಮೇಲ್ವಿಚಾರಕ ಮುರಳೀದರ್, ಸೇವಾ ಪ್ರತಿನಿಧಿಗಳಾದ ಲೋಕೇಶ್ವರ ಡಿ.ಆರ್, ಹರೀಶ್ ಕುಳ್ಳಂಪಾಡಿ, ಲೋಕೇಶ್ವರಿ...

ಸೇವಾಜೆ-ಮಡಪ್ಪಾಡಿ ರಸ್ತೆ 1.5 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ – ಸಚಿವ ಅಂಗಾರರಿಂದ ಗುದ್ದಲಿಪೂಜೆ

ಲೋಕೋಪಯೋಗಿ ರಸ್ತೆಯಾಗಿ ಮೇಲ್ದರ್ಜೆಗೊಂಡು ರೂ. 1.5 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೊಳ್ಳಲಿರುವ ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದ ಸೇವಾಜೆ - ಮಡಪ್ಪಾಡಿ ರಸ್ತೆಗೆ ಸಚಿವರಾದ ಎಸ್.ಅಂಗಾರ ರವರು ಗುದ್ದಲಿ ಪೂಜೆಯನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಮಡಪ್ಪಾಡಿ ಗ್ರಾ.ಪಂ.ಅಧ್ಯಕ್ಷ ಮಿತ್ರದೇವ ಮಡಪ್ಪಾಡಿ, ಸುಳ್ಯ ಮಂಡಲ ಬಿ.ಜೆ.ಪಿ. ಅಧ್ಯಕ್ಷರಾದ ಹರೀಶ್ ಕಂಜಿಪಿಲಿ, ದ.ಕ.ಜಿಲ್ಲಾ ಬಿ.ಜೆ.ಪಿ. ಉಪಾಧ್ಯಕ್ಷ ವೆಂಕಟ್ ವಳಲಂಬೆ ,...
Ad Widget

ಕಡಬ : ಯುವ ಜನ ಒಕ್ಕೂಟದ ನಿರ್ದೇಶಕರಾಗಿ ದೇವಿಪ್ರಸಾದ್ ರೈ ಗೆಜ್ಜೆ

ಕಡಬ ತಾಲೂಕು ಯುವಜನ ಒಕ್ಕೂಟದ ನಿರ್ದೇಶಕರಾಗಿ ದೇವಿಪ್ರಸಾದ್ ರೈ ಗೆಜ್ಜೆ ಆಯ್ಕೆಯಾಗಿದ್ದಾರೆ‌. ಇವರು ಕೇನ್ಯ ಗ್ರಾಮದ ಗೆಜ್ಜೆ ಮನೆ ನಿವಾಸಿಯಾಗಿದ್ದು ಹಲವಾರು ಸಂಘ ಸಂಸ್ಥೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುತ್ತಾರೆ. ಹಾಗೂ ರಾಷ್ಟ್ರ ಮಟ್ಟದ ಕ್ರೀಡಾಪಟು ಆಗಿದ್ದಾರೆ.

ಸುಳ್ಯ : ಅಡ್ಕಾರ್ ಇಲೆಕ್ಟ್ರಾನಿಕ್ಸ್ ರಜತ ಮಹೋತ್ಸವ

ಸುಳ್ಯದಲ್ಲಿ ಇಲೆಕ್ಟ್ರಾನಿಕ್ಸ್ ಹಾಗೂ ಗೃಹೋಪಯೋಗಿ ವಸ್ತುಗಳಿಗೆ ಹೆಸರುವಾಸಿಯಾದ ಶ್ರೀರಾಮ್ ಪೇಟೆಯ ಶ್ರೀಹರಿ ಕಾಂಪ್ಲೆಕ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ದಿನೇಶ್ ಅಡ್ಕಾರ್ ಅವರ ಮಾಲಕತ್ವದ ಅಡ್ಕಾರ್ ಇಲೆಕ್ಟ್ರಾನಿಕ್ಸ್ ಸಂಸ್ಥೆಯು 30/08/1996 ರಂದು ಪ್ರಾರಂಭಗೊಂಡು ಕಳೆದ ವರ್ಷ 2021 ರಲ್ಲಿ 25 ವರ್ಷವನ್ನು ಪೂರೈಸಿ 26 ನೇ ವರ್ಷಕ್ಕೆ ಪಾದಾರ್ಪಣೆ ಮಾಡುವ ಸಂಭ್ರಮದಲ್ಲಿದ್ದು ಇದರ ಅಂಗವಾಗಿ 2021 ನೇಯ ವರ್ಷದಲ್ಲಿ...
error: Content is protected !!