ಉಬರಡ್ಕದ ಶ್ರೀ ನರಸಿಂಹ ಶಾಸ್ತಾವು ದೇವಸ್ಥಾನದಲ್ಲಿ ದೇವಸ್ಥಾನದ ಒಳಾಂಗಣ ಹಾಗೂ ಪರಿಸರವನ್ನು ಸುಳ್ಯ ಧರ್ಮಜಾಗೃತಿ ಸಮಿತಿ ಕಾರ್ಯಕರ್ತರು ಸ್ವಚ್ಛತೆಯನ್ನು ಮಾಡಿದರು. ಸಮಿತಿಯ 6 ಮಂದಿ ಕಾರ್ಯಕರ್ತರು, ಮತ್ತು ಭಕ್ತಾದಿಗಳು ಸೇವೆಯಲ್ಲಿ ಪಾಲ್ಗೊಂಡರು.
ಉಬರಡ್ಕದ ಶ್ರೀ ನರಸಿಂಹ ಶಾಸ್ತಾವು ದೇವಸ್ಥಾನದಲ್ಲಿ ದೇವಸ್ಥಾನದ ಒಳಾಂಗಣ ಹಾಗೂ ಪರಿಸರವನ್ನು ಸುಳ್ಯ ಧರ್ಮಜಾಗೃತಿ ಸಮಿತಿ ಕಾರ್ಯಕರ್ತರು ಸ್ವಚ್ಛತೆಯನ್ನು ಮಾಡಿದರು. ಸಮಿತಿಯ 6 ಮಂದಿ ಕಾರ್ಯಕರ್ತರು, ಮತ್ತು ಭಕ್ತಾದಿಗಳು ಸೇವೆಯಲ್ಲಿ ಪಾಲ್ಗೊಂಡರು.
06.03.2026 e paper
e paper 16.01.2026