Ad Widget

ಉಬರಡ್ಕ : ಧರ್ಮಜಾಗೃತಿ ಸಮಿತಿಯಿಂದ ದೇವಸ್ಥಾನದ ಪರಿಸರ ಸ್ವಚ್ಛತೆ

ಉಬರಡ್ಕದ ಶ್ರೀ ನರಸಿಂಹ ಶಾಸ್ತಾವು ದೇವಸ್ಥಾನದಲ್ಲಿ ದೇವಸ್ಥಾನದ ಒಳಾಂಗಣ ಹಾಗೂ ಪರಿಸರವನ್ನು ಸುಳ್ಯ ಧರ್ಮಜಾಗೃತಿ ಸಮಿತಿ ಕಾರ್ಯಕರ್ತರು ಸ್ವಚ್ಛತೆಯನ್ನು ಮಾಡಿದರು. ಸಮಿತಿಯ 6 ಮಂದಿ ಕಾರ್ಯಕರ್ತರು, ಮತ್ತು ಭಕ್ತಾದಿಗಳು ಸೇವೆಯಲ್ಲಿ ಪಾಲ್ಗೊಂಡರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!