Ad Widget

ಕುಕ್ಕೆಸುಬ್ರಹ್ಮಣ್ಯ: ಸ್ವಾಮಿ ವಿವೇಕಾನಂದರ 159ನೇ ಜಯಂತಿ ಆಚರಣೆ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಕ್ಕೆಸುಬ್ರಹ್ಮಣ್ಯ ಇದರ ವತಿಯಿಂದ ಸ್ವಾಮಿ ವಿವೇಕಾನಂದರ 159ನೇ ಜಯಂತಿ ಕಾರ್ಯಕ್ರಮವು ಇಂದು ಬೆಳಗ್ಗೆ 9.45 ಕ್ಕೆ ಸರಿಯಾಗಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಆಚರಿಸಲಾಯಿತು. ಈ ಕಾರ್ಯಕ್ರಮದ ಮುಖ್ಯ ಅತಿಥಿಯಾದ ಹರಿಕೃಷ್ಣ ಇವರು ಬೌದ್ಧಿಕ್ ನೆರವೇರಿಸಿದರು. ಅಧ್ಯಕ್ಷರಾಗಿ ಸೋಮಶೇಖರ್ ನಾಯಕ್ ಮತ್ತು ನಗರ ಕಾರ್ಯದರ್ಶಿ ಇಲೈ ಅರಸ್ ನವರು ಉಪಸ್ಥಿತರಿದ್ದರು....

ಸಚಿವ ಅಂಗಾರರಿಂದ ಕೊಲ್ಲಮೊಗ್ರು – ಮಾವಿನಕಟ್ಟೆ ಸಂಪರ್ಕ ರಸ್ತೆ ಅಭಿವೃದ್ಧಿಗೆ ಗುದ್ದಲಿಪೂಜೆ

ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರರವರು ಕೊಲ್ಲಮೊಗ್ರು - ಕಟ್ಟ -ಮಾವಿನಕಟ್ಟೆ ಸಂಪರ್ಕ ರಸ್ತೆಯನ್ನು ವಿಶೇಷ ಅನುದಾನ ತರಿಸಿ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯ ಅಡಿಯಲ್ಲಿ 5.25 ಕೋಟಿ ರೂಪಾಯಿ ವೆಚ್ಚದ ರಸ್ತೆ ಕಾಂಕ್ರೀಟೀಕರಣದ ಮೂಲಕ ಈ ಭಾಗದ ಜನರ ಬಹುವರ್ಷದ ಬೇಡಿಕೆಗೆ ಸ್ಪಂದಿಸಿ ಜ.12 ರಂದು ಕಟ್ಟ ಗೋವಿಂದನಗರದಲ್ಲಿ ಗುದ್ದಲಿ ಪೂಜೆ...
Ad Widget

ಜ.13-16 : ಹಲ್ಗುಜಿ ಶಿರಾಡಿ ದೈವಸ್ಥಾನದ ಪುನರ್ ಪ್ರತಿಷ್ಠೆ- ನೇಮೋತ್ಸವ

ನಾಲ್ಕೂರು ಗ್ರಾಮದ ಕಲ್ಲಾಜೆ ಹಲ್ಗುಜಿ ಶ್ರೀ ಶಿರಾಡಿ ದೈವ ಮತ್ತು ಅಗ್ನಿ ಗುಳಿಗ ಮತ್ತು ಪರಿವಾರ ದೈವಗಳ ದೇವಸ್ಥಾನದ ಜೀರ್ಣೋದ್ಧಾರಗೊಂಡು ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಸಜ್ಜಾಗಿ ನಿಂತಿದೆ. ಜ.15 ನೇ ಶನಿವಾರ ದಿವಾ ಗಂಟೆ 10-31ರ ಮೀನ ಲಗ್ನದ ಶುಭಮುಹೂರ್ತದಲ್ಲಿ ಶ್ರೀ ಶಿರಾಡಿ ದೈವ ಪುನರ್ ಪ್ರತಿಷ್ಠ ಕಲಾಶಾಭಿಷೇಕ ಪರಿವಾರ ದೈವಗಳ ಹಾಗೂ ದೈವಗಳ ನೇಮೋತ್ಸವವು...
error: Content is protected !!