Ad Widget

ಕುಕ್ಕೆಸುಬ್ರಹ್ಮಣ್ಯ: ಸ್ವಾಮಿ ವಿವೇಕಾನಂದರ 159ನೇ ಜಯಂತಿ ಆಚರಣೆ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಕ್ಕೆಸುಬ್ರಹ್ಮಣ್ಯ ಇದರ ವತಿಯಿಂದ ಸ್ವಾಮಿ ವಿವೇಕಾನಂದರ 159ನೇ ಜಯಂತಿ ಕಾರ್ಯಕ್ರಮವು ಇಂದು ಬೆಳಗ್ಗೆ 9.45 ಕ್ಕೆ ಸರಿಯಾಗಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಆಚರಿಸಲಾಯಿತು.

ಈ ಕಾರ್ಯಕ್ರಮದ ಮುಖ್ಯ ಅತಿಥಿಯಾದ ಹರಿಕೃಷ್ಣ ಇವರು ಬೌದ್ಧಿಕ್ ನೆರವೇರಿಸಿದರು. ಅಧ್ಯಕ್ಷರಾಗಿ ಸೋಮಶೇಖರ್ ನಾಯಕ್ ಮತ್ತು ನಗರ ಕಾರ್ಯದರ್ಶಿ ಇಲೈ ಅರಸ್ ನವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಎಲ್ಲಾ ಕಾರ್ಯಕರ್ತ ಮಿತ್ರರು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!