Ad Widget

ಕುಲ್ಕುಂದ :- ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಕೊಳ್ಳಿ ಮಹೂರ್ತ

ಕುಲ್ಕುಂದ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಜ.14 ರ ಶುಕ್ರವಾರದಂದು ಬೆಳಿಗ್ಗೆ 9:00 ಗಂಟೆಗೆ ಶ್ರೀ ದೈವದ ಒತ್ತೆಕೋಲ ಮಹೋತ್ಸವದ ಅಂಗವಾಗಿ ಕೊಳ್ಳಿ ಮಹೂರ್ತ ನೆರವೇರಿತು.
ಈ ಸಂದರ್ಭದಲ್ಲಿ ಅದ್ಯಕ್ಷರಾದ ರವೀಂದ್ರ ಕುಮಾರ್ ರುದ್ರಪಾದ ಹಾಗೂ ಪ್ರಮುಖರಾದ ವೆಂಕಟ್ ರಾಜ್, ಹರೀಶ್ ಇಂಜಾಡಿ, ರವಿ ಕಕ್ಕೆಪದವು, ರಾಜೇಶ್.ಎನ್.ಎಸ್, ಸುರೇಶ್, ರಾಜೇಶ್ ಕುಲ್ಕುಂದ, ಅರ್ಚಕರಾದ ರಾಮಚಂದ್ರ ಮಣಿಯಾಣಿ ಹಾಗೂ ಊರ ಪ್ರಮುಖರು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ವರದಿ :- ಉಲ್ಲಾಸ್ ಕಜ್ಜೋಡಿ

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!