Ad Widget

ಪೆರುವಾಜೆ | CPL – 2K22 ಮುಕ್ತಾಯ : ಫಾಸ್ಟ್ ಆಂಡ್ ಫ್ಯೂರಿಯಸ್ ತಂಡ ಜಯಶಾಲಿ

ಡಾ. ಕೆ. ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಬೆಳ್ಳಾರೆ ಇಲ್ಲಿ ಪ್ರತಿ ವರ್ಷದಂತೆ ಈ ವರ್ಷವು "ಕಾಲೇಜು ಪ್ರೀಮಿಯರ್ ಲೀಗ್ ಸೀಸನ್ - 2" ಇದು ದಿನಾಂಕ 11 ಮತ್ತು 12 ರಂದು ಇಲ್ಲಿಯ ಕ್ರೀಡಾಂಗಣದಲ್ಲಿ ನಡೆಯಿತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ರಾಘವ....

ಇಂದು ಗುತ್ತಿಗಾರಿನಲ್ಲಿ ಅಂಬ್ಯುಲೆನ್ಸ್ ಸೇವೆ ಲೋಕಾರ್ಪಣೆ – ಜೀವ ಉಳಿಸಲು ಉದ್ಘಾಟನೆಗೆ ಕಾಯದೇ ಸೇವೆ ಆರಂಭಿಸಿದ ಅಂಬ್ಯುಲೆನ್ಸ್

ಗುತ್ತಿಗಾರಿನ ಬಹುದಿನಗಳ ಬೇಡಿಕೆಯಾಗಿದ್ದ ಅಂಬ್ಯುಲೆನ್ಸ್ ಸೇವೆ ಜ.14 ಲೋಕಾರ್ಪಣೆಗೊಳ್ಳಲಿದೆ. ಈ ಮಹತ್ಕಾರ್ಯಕ್ಕೆ ನೂರಾರು ಜನ ದೇಣಿಗೆ ನೀಡಿ ಬೆಂಬಲಿಸಿದ್ದಾರೆ. ಇಲ್ಲಿ ಪ್ರಮುಖವಾಗಿ ಗುತ್ತಿಗಾರಿನಲ್ಲಿ ಅಟೋ ಚಾಲಕರಾಗಿ ದುಡಿಯುತ್ತಿರುವ ಚಂದ್ರಶೇಖರ ಕಡೋಡಿಯವರ ಸಾಧನೆ ಇದೆ. ಸಾರ್ವಜನಿಕ ಸಭೆ ಕರೆದು ಗುತ್ತಿಗಾರಿನಲ್ಲಿ ಅಮರತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಹುಟ್ಟು ಹಾಕಿ ಆ ಮೂಲಕ ದೇಣಿಗೆ ಮುಖಾಂತರ ಬೃಹತ್ ಮೊತ್ತ...
Ad Widget
error: Content is protected !!