Ad Widget

ಜ.16 ; ಎಲ್ಲಪಡ್ಕ ಶ್ರೀ ಗುಳಿಗರಾಜ ದೈವಸ್ಥಾನದಲ್ಲಿ ನೇಮೋತ್ಸವ

ಹರಿಹರ ಪಲ್ಲತ್ತಡ್ಕ ಗ್ರಾಮದ ಎಲ್ಲಪಡ್ಕದ ಶ್ರೀ ಗುಳಿಗರಾಜ ದೈವಸ್ಥಾನದಲ್ಲಿ ಜ.16 ರ ಆದಿತ್ಯವಾರದಂದು ವಾರ್ಷಿಕ ನೇಮೋತ್ಸವವು ನಡೆಯಲಿದ್ದು, ಮದ್ಯಾಹ್ನ 1:00 ಗಂಟೆಯಿಂದ ದೈವಸ್ಥಾನದ ವಠಾರದಲ್ಲಿ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ಹಾಗೂ ರಾತ್ರಿ 8:00 ಗಂಟೆಯಿಂದ ಶಾರದಾಂಭ ಯಕ್ಷಗಾನ ಅದ್ಯಯನ ಕೇಂದ್ರ ಕಲಾ ಕ್ಷೇತ್ರ ಪಂಜ ಇದರ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಯಕ್ಷಮಣಿ ಗಿರೀಶ್ ಗಡಿಕಲ್ಲು ಇವರ ಶಿಷ್ಯರಿಂದ ಲೀಲಾಮೂರ್ತಿ ಶ್ರೀಕೃಷ್ಣ ಎಂಬ ಯಕ್ಷಗಾನ ಕಾರ್ಯಕ್ರಮವು ನಡೆಯಲಿದ್ದು, ರಾತ್ರಿ 12 ಗಂಟೆಯಿಂದ ಶ್ರೀ ಗುಳಿಗರಾಜ ದೈವದ ನೇಮೋತ್ಸವ ನಡೆಯಲಿದೆ.

ವರದಿ :- ಉಲ್ಲಾಸ್ ಕಜ್ಜೋಡಿ

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!