Ad Widget

ಬಾಳಿಲ: ಶ್ರೀ ಮಹಾವಿಷ್ಣು ಸಿಂಗಾರಿ ಮೇಳ ಬಾಳಿಲ-ಮುಪ್ಪೇರ್ಯ ವತಿಯಿಂದ ರಾಮಾಯಣ ಸಪ್ತಾಹ ಉದ್ಘಾಟನೆ

ಶ್ರೀ ಮಹಾವಿಷ್ಣು ಸಿಂಗಾರಿ ಮೇಳ ಬಾಳಿಲ-ಮುಪ್ಪೇರ್ಯ ಇದರ 5ನೇ ವಾರ್ಷಿಕೋತ್ಸವದ ಅಂಗವಾಗಿ ರಾಮಾಯಣ ಸಪ್ತಾಹ ಕಾರ್ಯಕ್ರಮ ಜ. 17ರಂದು ಉದ್ಘಾಟನೆಯಾಯಿತು. ತಾ.ಪಂ. ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷೆ ಶ್ರೀಮತಿ ಜಾಹ್ನವಿ ಕಾಂಚೋಡು ದೀಪ ಬೆಳಗಿಸಿ ಸಪ್ತಾಹವನ್ನು ಉದ್ಘಾಟಿಸಿದರು. ಸಾರ್ವಜನಿಕ ಶ್ರೀ ದೇವತಾರಾಧನಾ ಸಮಿತಿ ಬಾಳಿಲ ಮುಪ್ಪೇರ್ಯ ಇದರ ಗೌರವಾಧ್ಯಕ್ಷ ಯು. ರಾಧಾಕೃಷ್ಣ ರಾವ್ ಉಡುವೆಕೋಡಿಯವರು ಅಧ್ಯಕ್ಷತೆ...

ಗುತ್ತಿಗಾರು : ವಕೀಲ ಪ್ರದೀಪ್ ಕುಮಾರ್ ಕೆ ಎಲ್ ರವರ ಕಛೇರಿ ಶುಭಾರಂಭ

ಯುವ ವಕೀಲರಾದಪ್ರದೀಪ್ ಕುಮಾರ್ ಕೆ ಎಲ್ ರವರ ಕಾನೂನು ಸಲಹಾ ಕಛೇರಿ ಇಂದು ಗುತ್ತಿಗಾರಿನ ಪ್ರಶಾಂತ್ ಕಾಂಪ್ಲೆಕ್ಸ್ ನ ಪ್ರಥಮ ಮಹಡಿಯಲ್ಲಿ ಶುಭಾರಂಭಗೊಂಡಿತು.ಆಕಾಡೆಮಿ ಆಪ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ.ಚಿದಾನಂದ ಕೆ ವಿ ಉದ್ಘಾಟಿಸಿದರು. ಗುತ್ತಿಗಾರು ರಬ್ಬರ್ ಬೆಳೆಗಾರ ಸಂಘದ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಗುತ್ತಿಗಾರು ಪ್ರಾ.ಕೃ.ಸ.ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ, ಕೊಲ್ಲಮೊಗ್ರು ಗ್ರಾ.ಪಂ ಅಧ್ಯಕ್ಷ...
Ad Widget

ದ.ಕ ಜೇನು ವ್ಯವಸಾಯಗಾರರ ಸಹಕಾರಿ ಸಂಘದ ಅಧ್ಯಕ್ಷರಾಗಿ ಚಂದ್ರ ಕೋಲ್ಚಾರ್ ಪುನರಾಯ್ಕೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ವ್ಯಾಪ್ತಿ ಹೊಂದಿರುವ ದ.ಕ ಜೇನು ವ್ಯವಸಾಯಗಾರರ ಸಹಕಾರಿ ಸಂಘದ ಮುಂದಿನ 5 ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಚಂದ್ರ ಕೋಲ್ಚಾರ್ ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯ ರಾಜಾರಾಮ ಶೆಟ್ಟಿ ಕೋಲ್ಪೆಗುತ್ತು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜ.16ರಂದು ಸಂಘದ ಸಭಾಂಗಣದಲ್ಲಿ ನಡೆದ ನಿರ್ದೇಶಕರ...

ವೈಜ್ಞಾನಿಕ ಕೃಷಿ ಪದ್ಧತಿ ಅಳವಡಿಸಿಕೊಳ್ಳಲು ಕೃಷಿಕರಿಗೆ ಕೆ.ಜಿ.ಬೋಪಯ್ಯ ಸಲಹೆ

ಸಂಪಾಜೆ ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅತ್ಯಾಧುನಿಕ ಮಣ್ಣು ಪರೀಕ್ಷಾ ಘಟಕವನ್ನು ವಿರಾಜಪೇಟೆ ಕ್ಷೇತ್ರದ ಶಾಸಕ ಶ್ರೀ .ಕೆ.ಜಿ.ಬೋಪಯ್ಯ ಅವರು ಜ.೧೪ ರಂದು ಉದ್ಘಾಟಿಸಿದರು. ಬಳಿಕ ಮಾತನಾಡಿ ಕೃಷಿಕರು ತಮ್ಮ ಆದಾಯ ದ್ವಿಗುಣಗೊಳಿಸಲು ಮಣ್ಣು ಪರೀಕ್ಷೆ ಮಾಡಿ ಬಳಿಕ ಸಾವಯವ ಗೊಬ್ಬರ ಬಳಕೆ ಮೂಲಕ ವೈಜ್ಞಾನಿಕ ಕೃಷಿ ಪದ್ಧತಿ ಅಳವಡಿಸಿಕೊಂಡರೆ ಅಭಿವೃದ್ಧಿ...

ವಿಜ್ರಂಭಣೆಯಿಂದ ನಡೆದ ಹಲ್ಗುಜಿ ದೈವಸ್ಥಾನ ಪ್ರತಿಷ್ಠೆ- ನೇಮೋತ್ಸವ

ನಾಲ್ಕೂರು ಗ್ರಾಮದ ಕಲ್ಲಾಜೆ ಹಲ್ಗುಜಿಯಲ್ಲಿ ಜೀರ್ಣೋದ್ಧಾರಗೊಂಡ ಶ್ರೀ ಶಿರಾಡಿ ದೈವ ಮತ್ತು ಅಗ್ನಿ ಗುಳಿಗ ಮತ್ತು ಪರಿವಾರ ದೈವಗಳ ಪುನರ್ ಪ್ರತಿಷ್ಠಾ ಕಾರ್ಯಕ್ರಮ ಜ.15 ರಂದು ಹಾಗೂ ಜ.16 ರಂದು ದೈವಗಳ ನೇಮೋತ್ಸವ ನಡೆಯಿತು. ಬ್ರಹ್ಮರ್ಷಿ ಶ್ರೀ ವೇದಮೂರ್ತಿ ನೀಲೇಶ್ವರ ದಾಮೋದರ ತಂತ್ರಿ, ದೈವಜ್ಞರಾದ ಶಶಿಧರನ್ ಮಾಂಗಾಡ್ ಮತ್ತು ಕೆ.ರಾಜೇಶ್ ಎರಿಯ ಹಾಗೂ ವಾಸ್ತು ಶಿಲ್ಪಿ...
error: Content is protected !!