Ad Widget

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ – ದೇವಸ್ಥಾನದಲ್ಲಿ ಶ್ರೀ ದೇವರ ಬಲಿ ಉತ್ಸವ, ದೀಪೋತ್ಸವ, ವಸಂತಕಟ್ಟೆ ಪೂಜೆ

ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಜ.18 ಮಂಗಳವಾರದಂದು ಬೆಳಿಗ್ಗೆ ಶ್ರೀ ದೇವರ ಬಲಿ ಹೊರಟು ಉತ್ಸವ, ಶ್ರೀ ಉಳ್ಳಾಕುಲು ದೈವದ ಭಂಡಾರ ಬರುವುದು, ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ ನಡೆದು ಮಧ್ಯಾಹ್ನ ಶ್ರೀ ದೇವರಿಗೆ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು.ರಾತ್ರಿ ಶ್ರೀ ದೇವರ...

ಪೆರುವಾಜೆ : ಹೂವಿನ ಅಲಂಕಾರದಿಂದ ಕಂಗೊಳಿಸಿದ ದೇವಸ್ಥಾನ – ಪ್ರತಿ ವರ್ಷ ಅಲಂಕಾರ ಸೇವೆ ಅರ್ಪಿಸುತ್ತಿರುವ ಉಮೇಶ್‌

ಇತಿಹಾಸ ಪ್ರಸಿದ್ಧ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ಜಾತ್ರೋತ್ಸವದಲ್ಲಿ ಸಂದರ್ಭ ಹೂವಿನ ರಾಶಿಯನ್ನು ಮೇಲೆ ಹೊದ್ದು ಭಕ್ತ ಸಮೂಹದ ಗಮನ ಸೆಳೆಯುತ್ತಿದೆ. ಗರ್ಭಗುಡಿ, ಗಣಪತಿ ಗುಡಿ, ಒಳಾಂಗಣ, ಹೊರಾಂಗಣ ಗೋಡೆಗಳು, ಛಾವಣಿ ಹೀಗೆ ದೇವಾಲಯದ ಎಲ್ಲ ಭಾಗಗಳೂ ಬಣ್ಣ- ಬಣ್ಣದ, ಬಗೆ-ಬಗೆ ಹೂವುಗಳು ನಳನಳಿಸುತ್ತಿವೆ. ಮಂಗಳೂರಿನಲ್ಲಿ ಹೂವಿನ ಉದ್ಯಮ ನಡೆಸುತ್ತಿರುವ ಕ್ಷೇತ್ರದ ಭಕ್ತರೊಬ್ಬರು ಹಲವು ವರ್ಷದಿಂದ...
Ad Widget

ಪೆರುವಾಜೆ: ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿಯವರಿಂದ ಶ್ರೀದೇವರ ದರ್ಶನ, ಪ್ರಸಾದ ಸ್ವೀಕಾರ

ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿಯವರು ಪೆರುವಾಜೆ ಜಾತ್ರೋತ್ಸವದ ಅಂಗವಾಗಿ ನಡೆಯುವ ಯಕ್ಷಗಾನ ಬಯಲಾಟದ ಹಿನ್ನೆಲೆಯಲ್ಲಿ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನಕ್ಕೆ ಆಗಮಿಸಿದ್ದು, ಶ್ರೀ ಜಲದುರ್ಗಾದೇವಿ ಹಾಗೂ ಉದ್ಭವ ಶ್ರೀ ಮಹಾಗಣಪತಿ ದೇವರ ದರ್ಶನ ಪಡೆದರು. ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀನಿವಾಸ ಹೆಬ್ಬಾರ್ ಪ್ರಸಾದ ನೀಡಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಪಿ.ಪದ್ಮನಾಭ ಶೆಟ್ಟಿ...

ಸುಬ್ರಹ್ಮಣ್ಯ: ಕೆಎಸ್ಎಸ್ ಕಾಲೇಜಿಗೆ ಮೈಕ್ ಸೆಟ್ ಕೊಡುಗೆ

ಸುಬ್ರಹ್ಮಣ್ಯ: ಕೆಎಸ್ಎಸ್ ಕಾಲೇಜು ಹಳೆವಿದ್ಯಾರ್ಥಿ ಸಂಘದಿಂದ ಕಾಲೇಜಿಗೆ 65 ಸಾವಿರ ಮೌಲ್ಯದ ಮೈಕ್ ಸೆಟ್ ನ್ನು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಎಂ ವೆಂಕಪ್ಪ ಗೌಡ ಕಾಲೇಜು ಪ್ರಾಂಶುಪಾಲರಾದ ಗೋವಿಂದ ಎಸ್ ಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯ ಪಿ ಜಿ ಎಸ್ ಏನ್ ಪ್ರಸಾದ್ ,...

ಯೇನೆಕಲ್ಲು : ಕಾಂಕ್ರೀಟ್ ರಸ್ತೆ ಉದ್ಘಾಟನೆ

ಕಡಬ ತಾಲೂಕು ಯೇನೆಕಲ್ ಗ್ರಾಮದ ಮಲ್ಲಾರ - ಕಡಂಬಿಲ - ಕಜ್ಜೋಡಿ ರಸ್ತೆಗೆ ರಾಜ್ಯಸಭಾ ಸಂಸತ್ ಸದಸ್ಯ ಡಾ.ಸೈಯದ್ ನಾಸೀರ್ ಹುಸೇನ್ ರ ಪ್ರದೇಶಾಭಿವೃದ್ಧಿ ನಿಧಿಯಿಂದ 4 ಲಕ್ಷ ರೂಪಾಯಿ ಅನುದಾನದಲ್ಲಿ ನಿರ್ಮಾಣಗೊಂಡ ರಸ್ತೆಯನ್ನು ತಾ.ಪಂ.ಮಾಜಿ ಸದಸ್ಯ ಅಶೋಕ್ ನೆಕ್ರಾಜೆ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಮನೋಹರ ನಾಳ, ರಾಮಯ್ಯ ಮಾದನಮನೆ, ಗಂಗಾಧರ...

ಕಳಂಜ ಬಾಳಿಲ ಸಹಕಾರಿ ಸಂಘದಲ್ಲಿ ಸಹಕಾರ ಭಾರತಿ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ

ಕಳಂಜ ಬಾಳಿಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಂಗಣದಲ್ಲಿ ಜನವರಿ 18ರಂದು ಸಹಕಾರ ಭಾರತಿ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ಏರ್ಪಡಿಸಲಾಯಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಶ್ರೀ ಕೂಸಪ್ಪ ಗೌಡ,ಅಧ್ಯಕ್ಷರು, ಕಳಂಜ ಬಾಳಿಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಇವರು ವಹಿಸಿದ್ದರು. ಮುಖ್ಯ ಅತಿಥಿಯಾಗಿ ಕೃಷ್ಣ ಕುಂಪದವು, ಸಹಕಾರ ಭಾರತಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಪಸ್ಥಿತರಿದ್ದರು....

ಕುಕ್ಕೆ ಸುಬ್ರಹ್ಮಣ್ಯಕ್ಕೆ ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ಭೇಟಿ

ಸುಬ್ರಹ್ಮಣ್ಯ, ಜ.17 : ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ಅವರು ಸೋಮವಾರ ಬೇಟಿ ನೀಡಿ ಶ್ರೀ ದೇವರ ದರುಶನ ಪಡೆದರು. ಈ ಸಂದರ್ಭದಲ್ಲಿ ಸಚಿವರನ್ನು ಸಚಿವ ಎಸ್.ಅಂಗಾರ ಅವರು ದೇವಳದ ವತಿಯಿಂದ ಸ್ವಾಗತಿಸಿದರು. ಸಚಿವ ಸಿ.ಸಿ. ಪಾಟೀಲ್ ದೇವಸ್ಥಾನದ ಆಡಳಿತ ಕಛೇರಿ ಸಭಾಂಗಣದಲ್ಲಿ ದೇವಸ್ಥಾನದ ಅಧಿಕಾರಿಗಳು, ವ್ಯವಸ್ಥಾಪನಾ ಸಮಿತಿ ಉಪಸ್ಥಿತಿಯಲ್ಲಿ...

ಜ.21: ಶ್ರೀ ಮಹಾವಿಷ್ಣು ಸಿಂಗಾರಿ ಮೇಳ ಬಾಳಿಲ-ಮುಪ್ಪೇರ್ಯ ಇದರ ವಾರ್ಷಿಕೋತ್ಸವ ಸಮಾರೋಪ ಸಮಾರಂಭ

ಶ್ರೀ ಮಹಾವಿಷ್ಣು ಸಿಂಗಾರಿ ಮೇಳ ಬಾಳಿಲ-ಮುಪ್ಪೇರ್ಯ ಇದರ 5ನೇ ವಾರ್ಷಿಕೋತ್ಸವದ ಅಂಗವಾಗಿ ವಿವಿಧ ಕಾರ್ಯಕ್ರಮಗಳ ಸಪ್ತಾಹ ನಡೆದು ಜ.21ರಂದು ಸಮಾರೋಪ ಸಮಾರಂಭ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲಾ ವಠಾರದಲ್ಲಿ ಜರುಗಲಿದೆ. ಸಂಜೆ 5.30ರಿಂದ ಸಮಾರೋಪ ಸಮಾರಂಭ ನಡೆಯಲಿದ್ದು ಸಭಾಧ್ಯಕ್ಷತೆಯನ್ನು ಸಾರ್ವಜನಿಕ ದೇವತಾರಾಧನ ಸಮಿತಿ ಬಾಳಿಲ ಮುಪ್ಪೇರ್ಯ ಇದರ ಗೌರವಾಧ್ಯಕ್ಷರಾದ ಯು.ರಾಧಾಕೃಷ್ಣ ರಾವ್ ಉಡುವೆಕೋಡಿ...

ಏಕಾಂಗಿ ಪಯಣ

ದೂರ ಇನ್ನು ದೂರ ಹೊರಟೆ ನಾನು ಎಲ್ಲ ತೊರೆದು…ಭಾರ ಬದುಕು ಭಾರ ವಿಧಿಯ ಆಟ ತುಂಬಾ ಕ್ರೂರ…ಸಾವು - ನೋವ ನಡುವೆ ಬದುಕು ತುಂಬಾ ಘೋರ…ಮನದ ಒಳಗೆ ಸುಟ್ಟು ಹೋದ ನೆನಪೇ ಭಾರ, ಆ ನೆನಪೇ ಭಾರ… ಕಳೆದು ಹೋದ ಖುಷಿಯ ಕ್ಷಣವು ಮರಳಿ ಎಂದೂ ಬಾರದು, ನನ್ನ ನೋವನೆಂದೂ ಮರೆಸದು…ಬೀಸಿ ಬರುವ ಅಲೆಯ ಎದುರು...

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ – ಇಂದು ಬೆಳಗ್ಗೆ ಶ್ರೀ ದೇವರ ದರ್ಶನ ಬಲಿ, ಬಟ್ಟಲು ಕಾಣಿಕೆ; ಸಂಜೆ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಸಾರಥ್ಯದ ಪಾವಂಜೆ ಮೇಳದಿಂದ ಯಕ್ಷಗಾನ ಬಯಲಾಟ

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಜ.16 ರಂದು ಆರಂಭಗೊಂಡಿದ್ದು ಜ.21 ಶುಕ್ರವಾರದ ತನಕ ಜರುಗಲಿದೆ. ಜಾತ್ರಾ ಮಹೋತ್ಸವದ ಅಂಗವಾಗಿ ಇಂದು ದೇವಸ್ಥಾನದಲ್ಲಿ ಶ್ರೀ ದೇವರ ಬಲಿ ಹೊರಟು ಉತ್ಸವ, ಶ್ರೀ ಉಳ್ಳಾಕುಲು ದೈವದ ಭಂಡಾರ ಬರುವುದು, ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ಮಧ್ಯಾಹ್ನ ಗಂಟೆ 12.00ಕ್ಕೆ ಶ್ರೀ ದೇವರಿಗೆ...
Loading posts...

All posts loaded

No more posts

error: Content is protected !!