Ad Widget

ಸುಬ್ರಹ್ಮಣ್ಯ : ಮಠದ ವತಿಯಿಂದ ಅಂಬ್ಯುಲೆನ್ಸ್ ಲೋಕಾರ್ಪಣೆ

ಸುಬ್ರಹ್ಮಣ್ಯದ ಶ್ರೀ ಸಂಪುಟ ನರಸಿಂಹ ಸ್ವಾಮಿ ಮಠಕ್ಕೆ ಇನ್ಫೋಸಿಸ್ ಫೌಂಡೇಶನ್ ವತಿಯಿಂದ ನೀಡಿರುವ ಅತ್ಯಾಧುನಿಕ ಸೌಲಭ್ಯ ಹೊಂದಿರುವ ಅಂಬ್ಯುಲೆನ್ಸನ್ನು ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಗಳು ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಠದ ದಿವಾನರಾದ ಸುದರ್ಶನ ಜೋಯಿಸ್, ಪ್ರಮುಖರಾದ ಕಿಶೋರ್ ಅರಂಪಾಡಿ, ಯಜ್ಞೇಶ್ ಆಚಾರ್, ರವಿಕಕ್ಕೆಪದವು, ದಿನೇಶ್ , ಹರೀಶ್ ಇಂಜಾಡಿ, ಲೋಲಾಕ್ಷ ಕೈಕಂಬ, ದಿನೇಶ್ ಜಾಡಿಮನೆ, ತಾರಾನಾಥ,ಲೋಕೇಶ್ ಮತ್ತು ಸರಕಾರಿ ಆಸ್ಪತ್ರೆಯ ಡಾ. ತ್ರಿಮೂರ್ತಿ ಮತ್ತಿತರರು ಉಪಸ್ಥಿತರಿದ್ದರು. ತುರ್ತು ಸೇವೆಗಾಗಿ ಮೊ: 8277866108, 9481526666

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!