ಚೊಕ್ಕಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಮರಪಡ್ನೂರು ಒಕ್ಕೂಟದಿಂದ ಶ್ರಮದಾನ amarasuddi - January 24, 2022 at 11:23 0 Tweet on Twitter Share on Facebook Pinterest Email ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಮರಪಡ್ನೂರು ಒಕ್ಕೂಟದ ವತಿಯಿಂದ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮದ ಅಂಗವಾಗಿ ಚೊಕ್ಕಾಡಿ ಉಳ್ಳಾಕುಲು ದೈವಸ್ಥಾನದಲ್ಲಿ ಶ್ರಮದಾನ ನಡೆಸಲಾಯಿತು. ಶ್ರಮದಾನದಲ್ಲಿ ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು ಭಾಗವಹಿಸಿದ್ದರು. . . . . . . . . . Share this: Click to share on WhatsApp (Opens in new window) WhatsApp Like this:Like Loading...