Ad Widget

ಎಸ್ ಡಿ ಪಿ ಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ರವರಿಗೆ ಬೆಳ್ಳಾರೆಯಲ್ಲಿ ಸ್ವಾಗತ

ಬೆಳ್ಳಾರೆ: ಎಸ್ ಡಿ ಪಿ ಐ ರಾಜ್ಯಾಧ್ಯಕ್ಷರಾಗಿ ಮೊದಲ ಬಾರಿಗೆ ಬೆಳ್ಳಾರೆಗೆ ಆಗಮಿಸಿದ ಅಬ್ದುಲ್ ಮಜೀದ್ ಮೈಸೂರು ರವರನ್ನು ಬೆಳ್ಳಾರೆ ಮಸೀದಿ ಬಳಿ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಮತ್ತು ಸಾರ್ವಜನಿಕರು ಸೇರಿ ಶಾಲು ಹೊದಿಸಿ ಹೂಗುಚ್ಛ ನೀಡಿ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಎಸ್ಡಿಪಿಐ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಇಕ್ಬಾಲ್ ಬೆಳ್ಳಾರೆ, ಕೋಶಾಧಿಕಾರಿ ಹಾಜಿ.ಕೆ ಮಮ್ಮಾಲಿ, ಕ್ಷೇತ್ರ ಸಮಿತಿ ಸದಸ್ಯ ಕಲಾಂ ಸುಳ್ಯ, ಬೆಳ್ಳಾರೆ ಗ್ರಾಮ ಸಮಿತಿ ಅಧ್ಯಕ್ಷ ಸಿದ್ದೀಕ್ ಬೆಳ್ಳಾರೆ, ಗ್ರಾಮ ಸಮಿತಿ ಉಪಾಧ್ಯಕ್ಷ ಶಫೀಕ್, ಗ್ರಾಮ ಸಮಿತಿ ಕಾರ್ಯದರ್ಶಿ ಜಾಬಿರ್ ಸಿಎಂ, ಸಮಿತಿ ಸದಸ್ಯರಾದ ಬಶೀರ್ ಬಿ.ಎ, ಝೈನುದ್ದೀನ್ ಯು.ಎಚ್, ಆಶಿರ್ ಎ.ಬಿ, ಶಫೀಮ್, ಬಶೀರ್ ಕೆ.ಎ, ಅಬ್ದುಲ್ ರಹಿಮಾನ್.ಟಿ ಹಾಗೂ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!