Ad Widget

ಜೇಸೀಐ ಸುಳ್ಯ ಸಿಟಿ ಪದಗ್ರಹಣ ಸಮಾರಂಭ

ಜೇಸೀಐ ಸುಳ್ಯ ಸಿಟಿ ಯ ನೂತನ ಅಧ್ಯಕ್ಷ ಬಶೀರ್ ಯು ಪಿ ಹಾಗೂ ಅವರ ತಂಡದ ಪದಗ್ರಹಣ ಸಮಾರಂಭವು ಜ.25 ರಂದು ಸುಳ್ಯದ ಪರಿವಾರಕಾನದಲ್ಲಿರುವ ಹೋಟೆಲ್ ಗ್ರಾಂಡ್ ಪರಿವಾರ್ ನಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಪತ್ರಕರ್ತ ಹರೀಶ್ ಬಂಟ್ವಾಳ್ ಮತ್ತು ವಲಯ 15 ರ ಅಧ್ಯಕ್ಷರಾದ ರೋಯನ್ ಉದಯ್ ಕ್ರಾಸ್ತಾ ರವರು ಹಾಗೂ ಗೌರವ ಉಪಸ್ಥಿತರಾಗಿ ಸುಳ್ಯ ಸಿಟಿಯ ಸ್ಥಾಪಕ ಮನಮೋಹನ್ ಬಳ್ಳಡ್ಕ ಮತ್ತು ವಲಯ 15 ರ ಉಪಾಧ್ಯಕ್ಷರಾದ ರವಿಚಂದ್ರ ಪಾಟಾಳಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಸುಮಾರು10 ಸದಸ್ಯರು ಜೇಸೀ ತತ್ವಾದರ್ಶಗಳನ್ನು ಒಪ್ಪಿಕೊಂಡು ಜೇಸೀಗೆ ಸೇರ್ಪಡೆಗೊಂಡರು ವೇದಿಕೆಯಲ್ಲಿ ನಿಕಟಪೂರ್ವ ಅಧ್ಯಕ್ಷ ವಿನಯ್ ರಾಜ್ ಮಡ್ತಿಲ ವಲಯಾಧಿಕಾರಿ ತೀರ್ಥವರ್ಣ ಬಳ್ಳಡ್ಕ ಉಪಸ್ಥಿತರಿದ್ದರು ಚಂದ್ರಶೇಖರ ಕನಕಮಜಲು ಸ್ವಾಗತಿಸಿ ಶಶಿಧರ್ ಎಕ್ಕಡ್ಕ ವಂದಿಸಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!