Ad Widget

ಫೆ.03: ನೆಟ್ಟಾರು ಕಿನ್ನಿಮಜಲು ಶ್ರೀ ಸ್ವಾಮಿ ಕೊರಗಜ್ಜ ಸಾನ್ನಿಧ್ಯದಲ್ಲಿ ವಾರ್ಷಿಕ ಕೋಲೋತ್ಸವ

ಬೆಳ್ಳಾರೆ ಗ್ರಾಮದ ನೆಟ್ಟಾರು ಕಿನ್ನಿಮಜಲು ಶ್ರೀ ಸ್ವಾಮಿ ಕೊರಗಜ್ಜ ಸಾನಿಧ್ಯದಲ್ಲಿ ಘಂಟೆ ತೆಂಬೆರೆಯಲ್ಲಿ ಶ್ರೀ ಕೊರಗಜ್ಜ ದೈವದ ಕೋಲೋತ್ಸವವು ಫೆ.03 ಗುರುವಾರದಂದು ನಡೆಯಲಿದೆ. ವಾರ್ಷಿಕ ಕೋಲೋತ್ಸವದ ಅಂಗವಾಗಿ ಸಂಜೆ ಗಂಟೆ 5.00ರಿಂದ ಭಜನಾ ಸಂಕೀರ್ತಣೆ, ಗಂಟೆ 6.00ಕ್ಕೆ ಕಲ್ಲುರ್ಟಿ-ಮಂತ್ರದೇವತೆ ಹಾಗೂ ಗುಳಿಗನಿಗೆ ಪರ್ವ ಮತ್ತು ಕಲ್ಲುರ್ಟಿ ದರ್ಶನ ಸೇವೆ ನಡೆಯಲಿದೆ.ಗಂಟೆ 7.00ರಿಂದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ...

ಏನೆಕಲ್ : “ಅಭಿನಯ ಕರ್ನಾಟಕ” ಆನ್ಲೈನ್ ಶಿಬಿರದ ಪ್ರಮಾಣ ಪತ್ರ ವಿತರಣೆ

ಕಲಾಮಾಯೆ (ರಿ.) ಏನೆಕಲ್ ಆಶ್ರಯದಲ್ಲಿ ನಡೆದ ಹತ್ತು ದಿನದ ಆನ್ಲೈನ್ ರಂಗ ಶಿಕ್ಷಣ ತರಬೇತಿ ಶಿಬಿರದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಸ್ಮರಣಿಕೆ ಮತ್ತು ಪ್ರಮಾಣ ಪತ್ರ ವಿತರಣೆ ಕಾರ್ಯಕ್ರಮ ಜನವರಿ 30 ಭಾನುವಾರ ಶ್ರೀ ಆದಿಶಕ್ತಿ ಭಜನಾ ಮಂದಿರ ಏನೆಕಲ್ ಇಲ್ಲಿ ನಡೆಯಿತು.ಕಲಾ ಪೋಷಕರು, ಧಾರ್ಮಿಕ ಮುಖಂಡರು, ಜ್ಯೋತಿಷ್ಯರಾದ ಪಂಡಿತ್ ಶ್ಯಾಮ್ ಸುಂದರ ಶಾಸ್ತ್ರೀ ಇವರು ಮುಖ್ಯ...
Ad Widget

ಸಚಿವ ಅಂಗಾರರಿಂದ ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಆಮ್ಲಜನಕ ಘಟಕ ಲೋಕಾರ್ಪಣೆ : ಕುದ್ರೆಮುಖ ಕಬ್ಬಿಣದ ಅದಿರು ಉತ್ಪಾದಕ ಕಂಪೆನಿಯ ಕೊಡುಗೆ

ಕುದ್ರೆಮುಖ ಕಬ್ಬಿಣದ ಅದಿರು ಉತ್ಪಾದಕ ಕಂಪೆನಿಯ ಸಾಮಾಜಿಕ ಕಾರ್ಯಕ್ರಮದಡಿ ಸುಮಾರು 45 ಲಕ್ಷ ರೂ ವೆಚ್ಚದಲ್ಲಿ ಸುಳ್ಯ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ಹೊಸತಾಗಿ ನಿರ್ಮಾಣಗೊಂಡ ಆಮ್ಲಜನಕ ಘಟಕದ ಉದ್ಘಾಟನೆ ಜ.30ರಂದು ನಡೆಯಿತು. ಘಟಕವನ್ನು ಬಂದರು,ಮೀನುಗಾರಿಕೆ ಮತ್ತು ಒಳನಾಡು ಜಲ ಸಾರಿಗೆ ಸಚಿವ ಎಸ್.ಅಂಗಾರ ಉದ್ಘಾಟಿಸಿ ಮಾತನಾಡಿ ಕೋವಿಡ್ ಸಂದರ್ಭದಲ್ಲಿ ಆಮ್ಲಜನಕದ ಪ್ರಾಮುಖ್ಯತೆ ಏನು ಎಂಬುದು ತಿಳಿಯಿತು....

ಎಸ್ಕೆಎಸ್ಎಸ್ಎಫ್ ಸುಳ್ಯ ತಾಲೂಕ್ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ಲ ಫೈಝಿ ಪೈಂಬಚಾಲ್ ಆಯ್ಕೆ

ಎಸ್ಕೆಎಸ್ಎಸ್ಎಫ್ ಸುಳ್ಯ ವಲಯ ನೂತನ ಸಮಿತಿ ಆಯ್ಕೆ ಚುನಾವಣೆ 2022 ಜನವರಿ 27 ರಂದು ಸುಪ್ರಿಂ ಹಾಲ್ ನಲ್ಲಿ ಚುನಾವಣಾ ಅಧಿಕಾರಿಗಳಾಗಿ ಆಗಮಿಸಿದ ರಶೀದ್ ರಹ್ಮಾನಿ & ಅಶ್ರಫ್ ಶೇಡಿಗುಂಡಿ ರವರ ಘನ ನೇತೃತ್ವದಲ್ಲಿ ನಡೆಯಿತು. ಅಜ್ಜಾವರ ಬೆಳ್ಳಾರೆ ಸುಳ್ಯ ಕ್ಲಸ್ಟರ್ನಿಂದ 50 ನಾಯಕರು ಚುನಾವಣೆಯಲ್ಲಿ ಬಾಗವಹಿಸಿ ನೂತನ ಸಮಿತಿ ಆಯ್ಕೆ ನಡೆಯಿತು. ನೂತನ ಎಸ್ಕೆಎಸ್ಎಸ್ಎಫ್...
error: Content is protected !!