- Thursday
- May 16th, 2024
ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿ. ಇದರ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ| ಕೆ.ಟಿ ವಿಶ್ವನಾಥರವರು ಸಂಘಟನಾ ಕ್ಷೇತ್ರದಲ್ಲಿ ಸಾಧನೆಗೈದಿರುವ ಹಿನ್ನೆಲೆಯಲ್ಲಿ ಏಷಿಯಾ ವೇದಿಕ್ ಕಲ್ಚರಲ್ ಯುನಿವರ್ಸಿಟಿ ವತಿಯಿಂದ ಕೊಡಲ್ಪಟ್ಟ ಗೌರವ ಡಾಕ್ಟರೇಟ್ ಪದವಿ ಪಡೆಸಿದ್ದು, ಈ ಹಿನ್ನೆಲೆಯಲ್ಲಿ ಸೊಸೈಟಿಯ ಕೊಕ್ಕಡ ಶಾಖೆಯಲ್ಲಿ ಸನ್ಮಾನಿಸಲಾಯಿತು. ಸಂಘದ ಸದಸ್ಯರಾದ ನಾರಾಯಣ ಗೌಡ ಪಿ.ಕೆ, ಲಕ್ಷ್ಮೀ ಕಾಂಪ್ಲೆಕ್ಸ್ ಕೊಕ್ಕಡ...
ಐವರ್ನಾಡಿನ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಪ್ರತಿಷ್ಟಾ ವಾರ್ಷಿಕೋತ್ಸವವು ಫೆ.8 ರಿಂದ ಫೆ.10 ರವರೆಗೆ ನಡೆಯಲಿದೆ. ಆ ಪ್ರಯುಕ್ತ ಗೊನೆ ಮುಹೂರ್ತ ಕಾರ್ಯಕ್ರಮವು ಫೆ.2 ರಂದು ಬೆಳಗ್ಗೆ ಗಂಟೆ 10.00ಕ್ಕೆ ನಡೆಯಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಶ್ರೀನಿವಾಸ ಮಡ್ತಿಲ, ವೈದಿಕ ಮುಖ್ಯಸ್ಥರಾದ ರಾಜಾರಾಮ ರಾವ್ ಉದ್ದಂಪ್ಪಾಡಿ, ಐವರ್ನಾಡು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಎಸ್.ಎನ್ ಮನ್ಮಥ, ದೇವಸ್ಥಾನದ...
ಜಾತಿ ಮತ ಬೇದವಿಲ್ಲದೆ ಸರ್ವರಿಂದಲೂ ರೋಗ ಶಮನಕ್ಕಾಗಿ ನೇರ್ಚೆ ಸಮರ್ಪಿಸುವ ಅಭಯ ಕೇಂದ್ರ ಮಾಪಳಡ್ಕ ಮಖಾಂ ನಲ್ಲಿ ವರ್ಷಂ ಪ್ರತಿ ನಡೆಯುವ ಬೃಹತ್ ದಿಕ್ರ್ ನೇರ್ಚೆ ಇವತ್ತು ಮಗ್ರಿಬ್ ನಮಾಝ್ ಬಳಿಕ ನಡೆಯಲಿದೆ. ಸಾವಿರಾರು ಕುಟುಂಬಗಳು ವರ್ಷದಲ್ಲೊಂದು ಬಾರಿ ಕೋಳಿ ಪದಾರ್ಥ ಮತ್ತು ರೊಟ್ಟಿ ನೇರ್ಚೆಯಾಗಿ ತಂದು ಝಿಕ್ರ್ ಮಜ್ಲಿಸಿನಲ್ಲಿ ಪಾಲ್ಗೊಂಡು ಅಸ್ತಮ ಇನ್ನಿತರ ಶ್ವಾಸಕೋಶದ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಡಿಜಿಟಲ್ ಸೇವಾ ಕೇಂದ್ರವು ಕಳಂಜದಲ್ಲಿ ಉದ್ಘಾಟನೆಯಾಗಿದ್ದು, ಡಿಜಿಟಲ್ ಸೇವಾ ಕೇಂದ್ರದ ವಿಎಲ್ಎ ಆಗಿ ಕು|ಭವಿತಾ ಬೇರಿಕೆ ನೇಮಕಗೊಂಡಿದ್ದಾರೆ. ಇವರು ಕಳಂಜ ಗ್ರಾಮದ ಬೇರಿಕೆ ಲಕ್ಷ್ಮಣ ಗೌಡ ಹಾಗೂ ಶ್ರೀಮತಿ ದಮಯಂತಿ ಇವರ ಪುತ್ರಿ.