- Wednesday
- May 21st, 2025

ಎಡಮಂಗಲದ ಪಿಲಿಕುಂಜ ಸ್ಥಾನ ಸನ್ನಿಧಿಯಲ್ಲಿ ವರ್ಷಂಪ್ರತಿ ನಡೆಯುವ ಶ್ರೀ ಮಹಾಲಿಂಗರಾಯ ಗ್ರಾಮ ದೈವ ಮತ್ತು ಅನಾದಿ ಶ್ರೀ ದೈವಗಳ ನೇಮೋತ್ಸವದ ಅಂಗವಾಗಿ ಇಂದು ಶ್ರೀ ಮಹಾಲಿಂಗರಾಯ ಮತ್ತು ಶ್ರೀ ಅಣ್ಣಪ್ಪ ಪಂಜುರ್ಲಿ ದೈವಗಳ ನೇಮೋತ್ಸವ ನಡೆಯಿತು. ನೇಮೋತ್ಸವದ ಬಳಿಕ ಶ್ರೀ ದೈವಗಳ ಕೈಕಾಣಿಕೆ, ಹರಕೆ ಸೇವೆ, ದೈವಗಳ ಅನುಗ್ರಹದ ನುಡಿಯೊಂದಿಗೆ ವರ್ಷಾವಧಿ ಬೂಲ್ಯಪ್ರಸಾದ ವಿತರಣೆ ನಡೆಯಿತು....

ಬಾಳಿಲ ಗ್ರಾಮದ ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಕಾರ್ಯಕ್ರಮವು ಫೆ.11 ಶುಕ್ರವಾರದಂದು ಆರಂಭಗೊಳ್ಳಲಿದ್ದು, ಫೆ.14 ಸೋಮವಾರದ ತನಕ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ. ಪ್ರತಿಷ್ಠಾ ವಾರ್ಷಿಕೋತ್ಸವದ ಅಂಗವಾಗಿ ಫೆ.11 ಶುಕ್ರವಾರದಂದು ಸಂಜೆ ಗಂಟೆ 4.30ಕ್ಕೆ ತಂತ್ರಿಗಳವರ ಆಗಮನ, ಸಂಜೆ ಗಂಟೆ 5.00ಕ್ಕೆ ಊರ ಭಕ್ತಾದಿಗಳಿಂದ ಬಾಳಿಲದಿಂದ ಮೆರವಣಿಗೆ ಮೂಲಕ ಶ್ರೀ ದೇವಳಕ್ಕೆ ಹಸಿರು...