Ad Widget

ಮಾವಿನಕಟ್ಟೆ : ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ಜಾಗೃತಿ ಕಾರ್ಯಕ್ರಮ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಕೊಲ್ಲಮೊಗ್ರ, ಎಲಿಮಲೆ ಉಪಕೇಂದ್ರ ವತಿಯಿಂದ ಮಾವಿನಕಟ್ಟೆ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ಜಾಗೃತಿ ಕಾರ್ಯಕ್ರಮ ನಡೆಯಿತು. ಕ್ಯಾನ್ಸರ್ ಜಾಗೃತಿ ಬಗ್ಗೆ ಸಮುದಾಯ ಆರೋಗ್ಯ ಅಧಿಕಾರಿ ಕು.ಮೋನಿಷಾ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ರಾಜೇಶ್ವರಿ ಮಣಿಕಂಠ...

ಜೇಸೀಐ ಸುಳ್ಯ ಸಿಟಿ ವತಿಯಿಂದ ಪ್ರಬಂಧ ಸ್ಪರ್ಧೆ

ಜೇಸೀಐ ಸುಳ್ಯ ಸಿಟಿ, ನೆಹರೂ ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು, ಜಿಲ್ಲಾ ಕ್ಷಯ ಚಿಕಿತ್ಸಾ ಕೇಂದ್ರ ದಕ್ಷಿಣ ಕನ್ನಡ,ಕ್ಷಯ ಚಿಕಿತ್ಸಾ ಘಟಕ ಸುಳ್ಯ, ಪ್ರಾಥಮಿಕ ಆರೋಗ್ಯ ಕೇಂದ್ರ ಅರಂತೋಡು ಇದರ ವತಿಯಿಂದ ನೆಹರೂ ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡುನಲ್ಲಿ ಟಿ‌ಬಿ ಸೋಲಿಸಿ ಕರ್ನಾಟಕ ಗೆಲ್ಲಿಸಿ ಅಭಿಯಾನದ ಅಂಗವಾಗಿ ಮಾಹಿತಿ ಮತ್ತು ಪ್ರಬಂಧ ಸ್ಪರ್ಧೆ...
Ad Widget

ಕಾಂಚೋಡು ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ಪ್ರತಿಷ್ಟಾ ವಾರ್ಷಿಕೋತ್ಸವ ಹಾಗೂ ಅಣ್ಣಪ್ಪಾದಿ ದೈವಗಳ ನೇಮೋತ್ಸವವು ಫೆ.11ರಿಂದ ಫೆ.14ರ ತನಕ ನಡೆಯಲಿದ್ದು ಇದರ ಪೂರ್ವಭಾವಿಯಾಗಿ ಇಂದು (ಫೆ.04) ದೇವಾಲಯದಲ್ಲಿ ಪೂರ್ವಾಹ್ನ ದೇವತಾ ಪ್ರಾರ್ಥನೆ ನಡೆಸಿ ನಂತರ ಗೊನೆ ಮುಹೂರ್ತ ಕಾರ್ಯಕ್ರಮ ನೆರವೇರಿಸಲಾಯಿತು. ಈ ಕಾರ್ಯಕ್ರಮದಲ್ಲಿ ದೇವಾಲಯದ ಧರ್ಮದರ್ಶಿಗಳಾದ ಪರಮೇಶ್ವರಯ್ಯ ಕಾಂಚೋಡು, ಪರಶುರಾಮ ಕಾಯಾರ ದೊಡ್ಡಮನೆ, ಶ್ರೀ ಕ್ಷೇತ್ರದ ಅರ್ಚಕರಾದ...

ಒಂದೇ ಬಾಳೆಗೊನೆಯಲ್ಲಿ ಎರಡು ಪೂಂಬೆ ಸೃಷ್ಟಿ

ಒಂದೇ ಬಾಳೆಗೊನೆಯಲ್ಲಿ ಎರಡು ಪೂಂಬೆ ಸೃಷ್ಟಿಯಾದ ಅಪರೂಪದ ಪ್ರಕೃತಿ ವಿಸ್ಮಯ ದೇವಚಳ್ಳ ಗ್ರಾಮದ ದೇವದಲ್ಲಿ ಕಾಣಸಿಕ್ಕಿದೆ. ದೇವ ಮನೆ ರಾಮಣ್ಣ ಗೌಡರ ತೋಟದಲ್ಲಿರುವ ಗಾಳಿ ಬಾಳೆಗೊನೆಯಲ್ಲಿ ಎರಡು ಪೂಂಬೆ ಬಿಟ್ಟಿದೆ. ಪ್ರಕೃತಿಗೆ ಯಾರು ಸಾಟಿ ಇಲ್ಲ ಎಂಬುದಕ್ಕೆ ಈ ವಿಸ್ಮಯವೇ ಸಾಕಲ್ಲವೇ?

ನೆಟ್ಟಾರು ಕಿನ್ನಿಮಜಲು ಶ್ರೀ ಸ್ವಾಮಿ ಕೊರಗಜ್ಜ ಸಾನ್ನಿಧ್ಯದಲ್ಲಿ ವಾರ್ಷಿಕ ಕೋಲೋತ್ಸವ, ಸಾಧಕರಿಗೆ ಸನ್ಮಾನ

ನೆಟ್ಟಾರು ಕಿನ್ನಿಮಜಲು ಶ್ರೀ ಸ್ವಾಮಿ ಕೊರಗಜ್ಜ ಸಾನಿಧ್ಯದಲ್ಲಿ ಘಂಟೆ ತೆಂಬೆರೆಯಲ್ಲಿ ಶ್ರೀ ಕೊರಗಜ್ಜ ದೈವದ ಕೋಲೋತ್ಸವವು ಫೆ.03 ಗುರುವಾರದಂದು ನಡೆಯಿತು. ವಾರ್ಷಿಕ ಕೋಲೋತ್ಸವದ ಅಂಗವಾಗಿ ಸಂಜೆ ಭಜನಾ ಸಂಕೀರ್ತಣೆ ನಡೆದು ನಂತರ ಕಲ್ಲುರ್ಟಿ-ಮಂತ್ರದೇವತೆ ಹಾಗೂ ಗುಳಿಗನಿಗೆ ಪರ್ವ ಮತ್ತು ಕಲ್ಲುರ್ಟಿ ದರ್ಶನ ಸೇವೆ ನಡೆಯಿತು. ಈ ಸಂದರ್ಭದಲ್ಲಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಕಿನ್ನಿಮಜಲು ಹೇಮಂತ್...
error: Content is protected !!