- Thursday
- April 23rd, 2026
ಇತಿಹಾದ ಪ್ರಸಿದ್ಧ ಕಂದ್ರಪ್ಪಾಡಿ ರಾಜ್ಯದೈವ ಹಾಗೂ ಪುರುಷ ದೈವ ದೈವಸ್ಥಾನದಲ್ಲಿ ಜಾತ್ರಮಹೋತ್ಸವಕ್ಕೆ ಫೆ. 10 ರಂದು ಮುಹೂರ್ತ ನಡೆಯಿತು. ಕಂಚುಕಲ್ಲಿಗೆ ತೆಂಗಿನಕಾಯಿ ಒಡೆಯುವ ಮೂಲಕ ಜಾತ್ರೆಗೆ ಮುಹೂರ್ತ ಕಾರ್ಯಕ್ರಮ ನಡೆಯಿತು. ಫೆ. 10 ರಿಂದ ಜಾತ್ರೆ ನಡೆದು ಧ್ವಜಾರೋಹಣ ನಡೆಯುವವರೆಗೆ ದೈವಸ್ಥಾನದ ವ್ಯಾಪ್ತಿಗೊಳಪಟ್ಟ ಮನೆಗಳಲ್ಲಿ ಯಾವುದೇ ಶುಭಕಾರ್ಯ ನಡೆಸುವಂತಿಲ್ಲ ಎಂಬ ಧಾರ್ಮಿಕ ಕಟ್ಟುಪಾಡು ಇಲ್ಲಿ ನಡೆದುಕೊಂಡು...
ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವರ ಮತ್ತು ಅಮ್ಮನವರ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಶ್ರೀ ಅಣ್ಣಪ್ಪ ಸ್ವಾಮಿ, ಧರ್ಮದೈವಗಳಾದ ಕಾಳರಾಹು, ಕಾಳರ್ಕಾಯಿ, ಕುಮಾರಸ್ವಾಮಿ ಮತ್ತು ಕಲ್ಲೇರಿತ್ತಾಯ ಹಾಗೂ ಇತರ ದೈವಗಳ ನೇಮೋತ್ಸವವು ಫೆ.11ರಿಂದ ಫೆ.14ರ ತನಕ ನಡೆಯಲಿದ್ದು ಇದರ ಪೂರ್ವಭಾವಿಯಾಗಿ ಇಂದು (ಫೆ.10) ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ಊರ ಮಹಿಳೆಯರಿಂದ ಶ್ರಮಸೇವೆ ನಡೆಯಿತು.
ಸಾವಿನವರೆಗೂ ಸಾಗುವ ದಾರಿ, ಕೊನೆಯಾಗುವುದು ತೀರವ ಸೇರಿ…ತಿಳಿದರೂ ತಿಳಿಯದೇ ಹೋದರೂ ಕೂಡ ತಿಳಿಯಲೆಬೇಕು ಬದುಕಿನ ಹಾದಿ, ಗುರಿ ಸೇರುವ ದಾರಿ…ನೀನು ಯಾರು ಎಂಬ ನಿಜವು ತಿಳಿಯದು ಯಾರಿಗೂ ನಿನ್ನನ್ನು ಹೊರತು, ನಿನ್ನ ಮನಸ್ಸನು ಹೊರತು…ಇತರರ ಬದುಕಿನ ಜೊತೆಗೆ ನೀನು ನಿನ್ನಯ ಬದುಕನು ಹೋಲಿಸಬೇಡ,ನಿನ್ನಯ ಬದುಕಿನ ದಾರಿಯೇ ಬೇರೆ, ಇತರರ ಬದುಕಿನ ದಾರಿಯೇ ಬೇರೆ…ಇಲ್ಲಿ ಯಾರೂ ಶಾಶ್ವತವಲ್ಲ,...
