- Saturday
- March 7th, 2026
ಎಡಮಂಗಲ ಗ್ರಾಮದ ಕಾರಣೀಕ ಕ್ಷೇತ್ರ ಎಡಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪೂರ್ವಾಶಿಷ್ಟ ಸಂಪ್ರದಾಯ ಪ್ರಕಾರ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳವರ ನೇತೃತ್ವದಲ್ಲಿ ಐದು ದಿವಸಗಳ ಉತ್ಸವಾದಿಗಳು ಸೇರಿದಂತೆ ವಾರ್ಷಿಕ ಜಾತ್ರೋತ್ಸವವು ಫೆ.12ರಂದು ಆರಂಭಗೊಂಡಿದ್ದು, ಫೆ.15 ಮಂಗಳವಾರದಂದು ಬೆಳಗ್ಗೆ ಉತ್ಸವ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು. ರಾತ್ರಿ ಶ್ರೀ ದೇವರ ಬಲಿ ಹೊರಟು ಉತ್ಸವ, ಬಲಿಯೊಂದಿಗೆ ಕೋಲಾಟ...
ಶ್ರೀಕೃಷ್ಣ ಭಜನಾ ಮಂದಿರ ಗುತ್ತಿಗಾರು ಇದರ ನೂತನ ಆಡಳಿತ ಮಂಡಳಿ ರಚನೆಗೊಂಡಿದ್ದು ಅಧ್ಯಕ್ಷರಾಗಿ ಬಿ ವಿ ರವಿಪ್ರಕಾಶ್ ಬಳ್ಳಡ್ಕ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಪೂರ್ಣಚಂದ್ರ ಬಿ ಬೊಮ್ಮದೇರೆ ಉಪಾಧ್ಯಕ್ಷರಾಗಿ ಸತೀಶ ಮೂಕಮಲೆ, ಜತೆ ಕಾರ್ಯದರ್ಶಿಯಾಗಿ ಲೀಲಾಧರ ಅಡ್ಡನಪಾರೆ, ಕೋಶಾಧಿಕಾರಿಯಾಗಿ ಲೋಹಿತ್ ಚೆಮ್ನೂರು, ಗೌರವಾಧ್ಯಕ್ಷರಾಗಿ ಕಿಶೋರ್ ಕುಮಾರ್ ಪಿ ಆರ್ ಆಯ್ಕೆಯಾದರು.ನಿರ್ದೇಶಕರುಗಳಾಗಿ ಪ್ರೀತಮ್ ಮುಂಡೋಡಿ, ನಿತ್ಯಾನಂದ ಕಾಂತಿಲ, ನಾರಾಯಣ...
