Ad Widget

ಮಹಶೀರ್ ಮತ್ಸ್ಯ ರೈತ ಉತ್ಪಾದಕ ಕಂಪೆನಿ ನೂತನ ಆಡಳಿತ ಮಂಡಳಿ ರಚನೆ : ಅಧ್ಯಕ್ಷ ಮಹೇಶ್ ಕುಮಾರ್ ಮೇನಾಲ- ಉಪಾಧ್ಯಕ್ಷ ಸುರೇಶ್ ಕಣೆಮರಡ್ಕ

ಕರ್ನಾಟಕ ಸರಕಾರದ ಮೀನುಗಾರಿಕಾ ಇಲಾಖೆಯ ನೇತೃತ್ವದಲ್ಲಿ ಫೆ. 11 ರಂದು ಮೀನುಗಾರಿಕಾ ಸಚಿವರಾದ ಎಸ್. ಅಂಗಾರರವರ ಸುಳ್ಯದ ಕಛೇರಿಯಲ್ಲಿ ನಡೆದ ಸಭೆಯಲ್ಲಿ “ಮಹಶೀರ್ ಮತ್ಸ್ಯ ರೈತ ಉತ್ಪಾದಕ ಕಂಪೆನಿ ಲಿಮಿಟೆಡ್” ಇದರ ನೂತನ ಆಡಳಿತ ಮಂಡಳಿಯ ರಚನೆ ನಡೆಯಿತು. ಅಧ್ಯಕ್ಷ,ಉಪಾಧ್ಯಕ್ಷ ಹಾಗೂ ನಿರ್ದೇಶಕರುಗಳಾಗಿ 11 ಜನರನ್ನು ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಮಹೇಶ್‌ ಕುಮಾರ್‌ ಮೇನಾಲ, ಉಪಾಧ್ಯಕ್ಷರಾಗಿ ಸುರೇಶ್ ಕೆ. ಎನ್. ಕಣೆಮರಡ್ಕ, ನಿರ್ದೇಶಕರಾಗಿ ಸುಪ್ರೀತ್ ಮೊಂಟಡ್ಕ, ಚನಿಯ ಕಲ್ಲಡ್ಕ, ಅಶೋಕ ಅಡ್ಕಾರ್‌, ಚಂದ್ರಶೇಖರ್ ನೆಡಿಲು, ಪ್ರಶಾಂತ್ ಅಂಬೆಕಲ್ಲು, ಸಿ. ಕೆ. ನವೀನ್ ಚಾತುಬಾಯಿ, ವಿಜೇತ್ ಅಡ್ಯಡ್ಕ, ಸುಧಾಕರ ಎ. ಜಿ., ಶ್ರೀಮತಿ ಶಶಿಕಲಾ ಎ. ದುಗ್ಗಲಡ್ಕ ಆಯ್ಕೆಯಾದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!