Ad Widget

ಬೊಳುಬೈಲು : ಶ್ರೀ ಮಹಾವಿಷ್ಣು ಮೂರ್ತಿ ಗ್ರಾನೈಟ್ಸ್ ಶುಭಾರಂಭ

ಜಾಲ್ಸೂರು ಗ್ರಾಮ ಬೊಳುಬೈಲು ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ ಬಳಿ ಮಾಲಕತ್ವದ ಶ್ರೀ ಮಹಾವಿಷ್ಣುಮೂರ್ತಿ ಗ್ರಾನೈಟ್ಸ್ ಫೆ. 23 ರಂದು ಶುಭಾರಂಭಗೊಂಡಿದೆ. ಇಲ್ಲಿ ವಿವಿಧ ದರ್ಜೆಯ ಗ್ರಾನೈಟ್ ಗಳು ಲಭ್ಯವಿದೆ ಎಂದು ಮಾಲಕರಾದ ಬಬ್ಲು ತಿಳಿಸಿದ್ದಾರೆ.

ಫೆ. 25 ರಂದು ಗುತ್ತಿಗಾರಿನಲ್ಲಿ ರಕ್ತದಾನ ಶಿಬಿರ

ಗುತ್ತಿಗಾರಿನ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ನೇತೃತ್ವದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಮಂಗಳೂರು, ಸರಕಾರಿ ಲೇಡಿಗೋಷನ್ ಆಸ್ಪತ್ರೆ ಮಂಗಳೂರು, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಪ್ರಾಥಮಿಕ ಅರೋಗ್ಯ ಕೇಂದ್ರ ಗುತ್ತಿಗಾರು, ಗ್ರಾಮ ಪಂಚಾಯತ್ ಸಹಯೋಗದೊಂದಿಗೆ ಫೆ. 25ರಂದು ಬೆಳಿಗ್ಗೆ 10ರಿಂದ ಪ್ರಾಥಮಿಕ ಅರೋಗ್ಯ ಕೇಂದ್ರ ಗುತ್ತಿಗಾರಿನಲ್ಲಿ ನಡೆಯಲಿದೆ ಎಂದು ಸಂಘಟಕರು ತಿಳಿಸಿರುತ್ತಾರೆ.
Ad Widget
error: Content is protected !!