Ad Widget

ಫೆ.27: ಕಳಂಜ ವಿಷ್ಣುನಗರದಲ್ಲಿ ಪಲ್ಸ್ ಪೋಲಿಯೊ ಕಾರ್ಯಕ್ರಮ

ಫೆ.27 ಭಾನುವಾರದಂದು ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನದ ಅಂಗವಾಗಿ ಕಳಂಜ ವಿಷ್ಣುನಗರದ ಅಕ್ಷರ ಕರಾವಳಿ ಕಟ್ಟಡದಲ್ಲಿ ಪಲ್ಸ್ ಪೋಲಿಯೊ ಲಸಿಕೆ ಕಾರ್ಯಕ್ರಮ ನಡೆಯಲಿದೆ. ಈ ಅಭಿಯಾನವು ಬೆಳಗ್ಗೆ ಗಂಟೆ 8.00ರಿಂದ ಸಂಜೆ ಗಂಟೆ 5.00ರ ತನಕ ನಡೆಯಲಿದ್ದು, 5 ವರ್ಷದೊಳಗಿನ ಎಲ್ಲಾ ಮಕ್ಕಳು ಲಸಿಕೆಯನ್ನು ಪಡೆದುಕೊಳ್ಳುವಂತೆ ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿ ಶ್ರೀಮತಿ ಬೇಬಿ...

ಮಾವಿನಕಟ್ಟೆ : ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಒತ್ತೆಕೋಲದ ಆಮಂತ್ರಣ ಬಿಡುಗಡೆ

ಮಾವಿನಕಟ್ಟೆ ಉದಯಗಿರಿ ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದಲ್ಲಿ ಶ್ರೀ ದೈವದ ವಾರ್ಷಿಕ ಒತ್ತೆಕೋಲದ ಆಮಂತ್ರಣ ಪತ್ರಿಕೆ ಫೆ .25 ರಂದು ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಆಡಳಿತ ಸಮಿತಿಯ ಅಧ್ಯಕ್ಷರಾದ ಎ.ವಿ ತೀರ್ಥರಾಮ, ಪ್ರಧಾನ ಕಾರ್ಯದರ್ಶಿ ರಾಧಾಕೃಷ್ಣ ಶ್ರೀ ಕಟೀಲ್, ಸದಸ್ಯರುಗಳಾದ ಕೃಷ್ಣಪ್ಪ ಗೌಡ ಮಾವಿನಕಟ್ಟೆ, ರಾಮಚಂದ್ರ ನಾಗನಗದ್ದೆ, ಲೋಕೇಶ್ ಪೂಜಾರಿ ತಳೂರು, ವೆಂಕಟ್ರಮಣ ಮೆದು,...
Ad Widget

ಎನ್ ಎಂಸಿ: ಸಂದರ್ಶನ ಕೌಶಲ್ಯ ತರಬೇತಿ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಪ್ಲೇಸ್ಮೆಂಟ್ ಮತ್ತು ಕೆರಿಯರ್ ಗೈಡೆನ್ಸ್ ಸೆಲ್ ವತಿಯಿಂದ ಸಂದರ್ಶನ ಕೌಶಲ್ಯ ತರಬೇತಿ ಕಾರ್ಯಕ್ರಮವನ್ನು ಇತ್ತೀಚೆಗೆ ಆಯೋಜಿಸಲಾಯಿತು. ಬೆಂಗಳೂರಿನ ಜಿಲೆಟ್ ಕಂಪೆನಿಯ ಪುನೀತ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿವಿದ್ಯಾರ್ಥಿಗಳಿಗೆ ಸಂದರ್ಶನ ಕೌಶಲ್ಯದ ಬಗ್ಗೆ ಮಾಹಿತಿ ನೀಡಿದರು. ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಶ್ರೀಮತಿ ರತ್ನಾವತಿ ಡಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಅಂತಿಮ...

ಹರಿಹರ ಪಲ್ಲತ್ತಡ್ಕ : ಪುಸ್ತಕ ಗೂಡು ಉದ್ಘಾಟನೆ

ಹರಿಹರ ಪಲ್ಲತ್ತಡ್ಕದ ಪ್ರಯಾಣಿಕರ ತಂಗುದಾಣದಲ್ಲಿ ಫೆ.24 ರಂದು ಪುಸ್ತಕ ಗೂಡು ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಬಾಳುಗೋಡು ಗ್ರಾಮದ ನಿವೃತ್ತ ಅಂಚೆ ವಿತರಕ ಧರ್ಮಪಾಲ ಮುಚ್ಚಾರ ಅವರು ಪುಸ್ತಕ ಗೂಡು ಉದ್ಘಾಟನೆ ಮಾಡಿದರು.ಈ ಸಂದರ್ಭದಲ್ಲಿ ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಮಣಿಯಾನ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಯಂತ ಬಾಳುಗೋಡು ಹಾಗೂ ಉಪಾಧ್ಯಕ್ಷರಾದ ವಿಜಯ...
error: Content is protected !!