Ad Widget

ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಅಧ್ಯಕ್ಷರಾಗಿ ಡಾ. ಕೆ.ವಿ. ಚಿದಾನಂದ ಪುನರಾಯ್ಕೆ – ನೂತನ ಪ್ರಧಾನ ಕಾರ್ಯದರ್ಶಿಯಾಗಿ ಅಕ್ಷಯ್ ಕೆ.ಸಿ.

ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಸುಳ್ಯ ಇದರ 2020-21 ರ ಸಾಲಿನ ವಾರ್ಷಿಕ ಮಹಾಸಭೆಯು ಮಾ.4 ರಂದು ಕೆ.ವಿ.ಜಿ.ಮೆಡಿಕಲ್ ಕಾಲೇಜಿನಲ್ಲಿರುವ ಅಕಾಡೆಮಿ ಪ್ರಧಾನ ಕಾರ್ಯಾಲಯದಲ್ಲಿ ನಡೆಯಿತು. ಅಕಾಡೆಮಿ ಅಧ್ಯಕ್ಷ ಡಾ. ಕೆ. ವಿ. ಚಿದಾನಂದರವರು ಸಭೆಯ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಈ ಸಭೆಯಲ್ಲಿ 2020-21ರ ಸಾಲಿನ ವಾರ್ಷಿಕ ವರದಿ ಮತ್ತು ಲೆಕ್ಕಪತ್ರವನ್ನು ಮಂಡಿಸಿ ಸಭೆಯ ಅನುಮೋದನೆ...

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಏಕಾಹ ಭಜನೆ ಆರಂಭ

ಶ್ರೀ ಜಲದುರ್ಗಾದೇವಿ ಭಜನಾ ಮಂಡಳಿ ಪೆರುವಾಜೆ , ಶ್ರೀ ಜಲದುರ್ಗಾದೇವಿ ಮಹಿಳಾ ಭಜನಾ ಮಂಡಳಿ ಪೆರುವಾಜೆ ಇವರ ಸಂಯುಕ್ತ ಆಶ್ರಯದಲ್ಲಿ ಮಾ.04 ರಂದುಶ್ರೀ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ 20ನೇ ವರ್ಷದ ಏಕಾಹ ಭಜನೆ ಆರಂಭಗೊಂಡಿತು. ಶ್ರೀ ಕ್ಷೇತ್ರದ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್ ಪ್ರಾರ್ಥನೆಯೊಂದಿಗೆ ಸಹ ಅರ್ಚಕ ರಾಮಚಂದ್ರ ಶಬರಾಯ ದೀಪ ಬೆಳಗಿಸಿದರು....
Ad Widget
error: Content is protected !!