ಕಟ್ಟಿಂಗ್ ಮೆಷಿನ್ ತಾಗಿ ಮೃತಪಟ್ಟ ಐವರ್ನಾಡು ಗ್ರಾಮದ ನಾಟಿಕೇರಿ ನಿವಾಸಿ ದಯಾನಂದರವರ ಮನೆಗೆ ಸಚಿವ ಎಸ್. ಅಂಗಾರ ಅವರು ಮಾ.06 ರಂದು ಭೇಟಿ ನೀಡಿ ಸಾಂತ್ವನ ಹೇಳಿದರು. ಸರಕಾರದಿಂದ ಸಿಗುವ ಪರಿಹಾರ ನೀಡಲು ಶೀಘ್ರ ಕ್ರಮ ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದರು.
ಕಟ್ಟಿಂಗ್ ಮೆಷಿನ್ ತಾಗಿ ಮೃತಪಟ್ಟ ಐವರ್ನಾಡು ಗ್ರಾಮದ ನಾಟಿಕೇರಿ ನಿವಾಸಿ ದಯಾನಂದರವರ ಮನೆಗೆ ಸಚಿವ ಎಸ್. ಅಂಗಾರ ಅವರು ಮಾ.06 ರಂದು ಭೇಟಿ ನೀಡಿ ಸಾಂತ್ವನ ಹೇಳಿದರು. ಸರಕಾರದಿಂದ ಸಿಗುವ ಪರಿಹಾರ ನೀಡಲು ಶೀಘ್ರ ಕ್ರಮ ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದರು.
06.03.2026 e paper
e paper 16.01.2026