Ad Widget

ಕಡಬ : ಹಳೆನೆರೆಂಕಿ ದೇವಸ್ಥಾನದಲ್ಲಿ ಭಜನೆ ಹಾಡುವ ಮೂಲಕ ಸರಳತೆಗೆ ಸಾಕ್ಷಿಯಾದ ಸಚಿವ ಅಂಗಾರ

ಕಡಬದ ಹಳೆನೆರೆಂಕಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ದೇವರಿಗೆ ನೂತನ ಪ್ರಾಕಾರ ಹಾಗೂ ಚಂದ್ರಮಂಡಲ ಸಮರ್ಪಣೆ ಹಾಗೂ ವರ್ಷಾವಧಿ ಉತ್ಸವಗಳು ನಡೆಯುತ್ತಿದ್ದು, ಕಾರ್ಯಕ್ರಮಕ್ಕೆ ಸಚಿವರಾದ ಎಸ್.ಅಂಗಾರರವರು ಭೇಟಿ ನೀಡಿದರು.‌ ಆ ಸಂದರ್ಭದಲ್ಲಿ ಕ್ಷೇತ್ರದಲ್ಲಿ ನಡೆಯುತ್ತಿದ್ದ ಭಜನಾ ಕಾರ್ಯಕ್ರಮದಲ್ಲಿ ಸಚಿವರೇ ಭಜಕರ ಜೊತೆಗೆ ಕುಳಿತು ಭಜನೆಯನ್ನು ಹಾಡಿದರು. ಆ ಮೂಲಕ ಊರವರ ಮೆಚ್ಚುಗೆಗೆ ಪಾತ್ರರಾದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!