Ad Widget

ಕೋಳಿ ಸಾಕಾಣಿಕೆದಾರರಿಗೆ ಸಿಹಿ ಸುದ್ದಿ – ಬೇಸಿಗೆಯಲ್ಲಿ ಕೋಳಿಗಳು ಸಾಯುವುದನ್ನು ತಡೆಗಟ್ಟಲು ಬಳಸಿ ಫಿನಿಶರ್ ಟಾನಿಕ್

ಕುಕ್ಕುಟೋದ್ಯಮಕ್ಕೆ ಹೆಚ್ಚು ಜನ ಆಸಕ್ತಿ ವಹಿಸುತ್ತಿರುವುದು ಕಾಣಸಿಗುತ್ತಿದೆ. ಈ ಬೇಸಿಗೆಯ ಸಂದರ್ಭದಲ್ಲಿ ಕೋಳಿ ಜಾಗರುಕತೆ ವಹಿಸಬೇಕಾಗಿದೆ. ಅದಕ್ಕೆಂದೆ ಬೆಳೆಗಾರರಿಗೆ ಸಿಹಿ ಸುದ್ದಿಯೊಂದು ಕೇಳಿ ಬಂದಿದೆ. ಫಾರಂ ಗಳಲ್ಲಿ ಅಧಿಕ ಉಷ್ಣಾಂಶದಿಂದಾಗಿ ಕೋಳಿ ಹಾಗೂ ಮರಿ ಕೋಳಿಗಳು ಸಾವನ್ನಪ್ಪುವುದರಿಂದ ಈ ಸಮಯ ಸಾಕಾಣಿಕೆ ಮಾಡಲು ಹಿಂಜರಿಯುತ್ತಾರೆ. ಇದನ್ನು ಮನಗಂಡು ದಕ್ಷಿಣ ಭಾರತದ ಹೆಸರಾಂತ ಕೋಳಿ ಔಷಧಿ ಮಾರಾಟ...

ಕೊಲ್ಲಮೊಗ್ರು :- ಮಾ.12 ರಂದು ದೊಡ್ಡಣ್ಣ ಶೆಟ್ಟಿ ಕೆರೆ ಹಸ್ತಾಂತರ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಸುಳ್ಯ ತಾಲೂಕು, ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳು ಸುಬ್ರಹ್ಮಣ್ಯ ವಲಯ, ನಮ್ಮೂರು ನಮ್ಮ ಕೆರೆ ಅಭಿವೃದ್ಧಿ ಸಮಿತಿ ಕೊಲ್ಲಮೊಗ್ರು ಹಾಗೂ ಗ್ರಾಮ ಪಂಚಾಯತ್ ಕೊಲ್ಲಮೊಗ್ರು ಇವುಗಳ ಸಂಯುಕ್ತಾಶ್ರಯದಲ್ಲಿ ಮಾ.12 ರಂದು ಶ್ರೀ ಮಯೂರ ಕಲಾಮಂದಿರದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ದೊಡ್ಡಣ್ಣ ಶೆಟ್ಟಿ ಕೆರೆ...
Ad Widget

ಮಾವಿನಕಟ್ಟೆ ಚಿರಾಯು ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಕ್ರಿಕೆಟ್ ಪಂದ್ಯಾಟ

ಚಿರಾಯು ಸ್ಪೋರ್ಟ್ಸ್ ಕ್ಲಬ್ ಮಾವಿನಕಟ್ಟೆ ವತಿಯಿಂದ ಲೀಗ್ ಮಾದರಿಯ ಕ್ರಿಕೆಟ್ ಪಂದ್ಯಾಟ ಮಾ. 6 ರಂದು ಶೆಟ್ಟಿಮಜಲು ಕ್ರೀಡಾಂಗಣ ದಲ್ಲಿ ನಡೆಯಿತು. ಪಂದ್ಯಾಟದ ಉದ್ಘಾಟನೆಯನ್ನು ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದ ಪ್ರ.ಕಾರ್ಯದರ್ಶಿ ರಾಧಾಕೃಷ್ಣ ಶ್ರೀ ಕಟೀಲ್ ಮಾವಿನಕಟ್ಟೆ ನೆರವೇರಿಸಿದರು. ದೇವಚಳ್ಳ ಗ್ರಾಮ ಪಂಚಾಯತ್ ಸದಸ್ಯರುಗಳಾದ ದುರ್ಗಾ ದಾಸ್ ಮೆತ್ತಡ್ಕ ಮತ್ತು ಪ್ರಶಾಂತ್ ಮೆದು ನೆರೆವೆರಿಸಿದರು. ಸಂಜೆ ಸಮಾರೋಪ...

ಹರಿಹರ ಪಲ್ಲತ್ತಡ್ಕ :- ಉಚಿತ ನೇತ್ರ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ

ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ, ಪ್ರಾಥಮಿಕ ಆರೋಗ್ಯ ಕೇಂದ್ರ ಕೊಲ್ಲಮೊಗ್ರು, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ, ಮಂಗಳೂರು ಮತ್ತು ಸುಳ್ಯ, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ಅಂಧತ್ವ ವಿಭಾಗ) ಉಡುಪಿ, ಮಂಗಳೂರು ಮತ್ತು ಸುಳ್ಯ, ಡಾ| ಪಿ.ದಯಾನಂದ ಪೈ ಮತ್ತು ಸತೀಶ್...

ಪಾಲೆಪ್ಪಾಡಿ : ವರ್ಣಾರ ಪಂಜುರ್ಲಿ ಹಾಗೂ ಜೋಡು ಕಲ್ಲುರ್ಟಿ ದೈವಗಳ ನೇಮೋತ್ಸವ

ಐವರ್ನಾಡು ಗ್ರಾಮದ ಪಾಲೆಪ್ಪಾಡಿ ಪೂವಪ್ಪ ಗೌಡರ ಮನೆಯಲ್ಲಿ ವರ್ಣಾರ ಪಂಜುರ್ಲಿ ಹಾಗೂ ಜೋಡು ಕಲ್ಲುರ್ಟಿ ದೈವಗಳ ನೇಮೋತ್ಸವವು ಮಾ.6 ರಂದು ನಡೆಯಿತು.
error: Content is protected !!