- Saturday
- March 7th, 2026
ಇತ್ತೀಚೆಗೆ ನಿಧನರಾದ ಸುಬ್ರಹ್ಮಣ್ಯ ಕಾಂಗ್ರೆಸ್ ನ ಹಿರಿಯ ನಾಯಕರಾದ ಮಹಾಲಿಂಗ ಮೂಲ್ಯ ಅವರ ಶ್ರದ್ದಾಂಜಲಿ ಸಭೆ ಮಾ.09 ರಂದು ಸುಬ್ರಹ್ಮಣ್ಯದ ವೆಲಂಕಣಿ ಸಭಾಭವನದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ಕಾಂಗ್ರೆಸ್ ಗ್ರಾಮ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ, ಕಾರ್ಯದರ್ಶಿ ಪವನ್, ನಿಕಟಪೂರ್ವ ತಾಲೂಕು ಪಂಚಾಯತ್ ಸದಸ್ಯ ಅಶೋಕ್ ನೆಕ್ರಾಜೆ, ಜನಜಾಗೃತಿ ವೇದಿಕೆ ಸುಳ್ಯ ಇದರ ನಿಕಟಪೂರ್ವ ಅಧ್ಯಕ್ಷರಾದ...
ಅರೆಭಾಷೆಯಲ್ಲಿ ಉತ್ತಮ ಚಲನ ಚಿತ್ರಗಳು ನಿರ್ಮಾಣಗೊಳ್ಳುವುದು ಭಾಷೆಯ ಬೆಳವಣಿಗೆಗೆ ಪೂರಕ ಎಂದು ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಚಂದ್ರಶೇಖರ ಪೇರಾಲು ಹೇಳಿದ್ದಾರೆ. ಸುಳ್ಯದ ಕನ್ನಡ ಭವನದಲ್ಲಿ ಮಾ.6ರಂದು ನಡೆದ ಸಮಾರಂಭದಲ್ಲಿ ಕಲಾಮಾಯೆ ಸಂಸ್ಥೆ ಸಾರಥ್ಯದಲ್ಲಿ ನಿರ್ಮಾಣಗೊಂಡ ಸುಧೀರ್ ಏನೆಕಲ್ ನಿರ್ದೇಶಿಸಿ ನಟಿಸಿರುವ ‘ಕೇಸ್ ಪುಸ್ಕ’ ಅರೆಭಾಷೆ ಚಲನ ಚಿತ್ರವನ್ನು ಬಿಡುಗಡೆ ಮಾಡಿ ಅವರು...
ಪುತ್ತೂರು : ಚಿನ್ನಾಭರಣಗಳ ವ್ಯವಹಾರದಲ್ಲಿ ಗ್ರಾಹಕರ ವಿಶ್ವಾಸ ಮತ್ತು ಪ್ರೀತಿಗೆ ಪಾತ್ರವಾಗಿರುವ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಮುಡಿಗೆ ಇನ್ನೊಂದು ಪ್ರಶಸ್ತಿ ಕಿರೀಟ ಮುಡಿಗೇರಿದೆ. ಕರ್ನಾಟಕ ಸ್ಟೇಟ್ ಜ್ಯುವೆಲ್ಲರ್ಸ್ ಫೆಡರೇಶನ್ (ಕೆ.ಜೆ.ಎಫ್.) ಕೊಡಮಾಡುವ ‘ಬೆಸ್ಟ್ ಜ್ಯುವೆಲ್ಲರಿ ರಿಟೈಲ್ ಸ್ಟೋರ್, ಕರ್ನಾಟಕ ಪ್ರಶಸ್ತಿಗೆ ಪಾತ್ರವಾಗಿದ್ದು, ಮಲ್ಟಿಪಲ್ ಸ್ಟೋರ್ ವಿಭಾಗದಲ್ಲಿ ರಾಜ್ಯದ ಬೆಸ್ಟ್ ಜ್ಯುವೆಲ್ಲರಿ ಎಂಬ ಹೆಗ್ಗಳಿಕೆಗೆ ಜಿ ಎಲ್...
