Ad Widget

ಪಂಚರಾಜ್ಯ ಚುನಾವಣಾ ಫಲಿತಾಂಶ : ಸುಳ್ಯದಲ್ಲಿ ಬಿಜೆಪಿ ವಿಜಯೋತ್ಸವ

ಪಂಚರಾಜ್ಯ ಚುನಾವಣೆಯಲ್ಲಿ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಅಧಿಕಾರ ಹಿಡಿದಿರುವ ಹಿನ್ನಲೆಯಲ್ಲಿ ಸುಳ್ಯ ಬಿಜೆಪಿ ಮಂಡಲ ಸಮಿತಿ ನೇತೃತ್ವದಲ್ಲಿ ವಿಜಯೋತ್ಸವ ಆಚರಿಸಲಸಯಿತು. ಸುಳ್ಯ ಬಿಜೆಪಿ ಕಚೇರಿ ಮುಂಭಾಗದಲ್ಲಿ ಸಿಡಿಮದ್ದು ಸಿಡಿಸಿ, ಸಹಿ ತಿಂಡಿ ಹಂಚಿ ಸಂಭ್ರಮಿಸಲಾಯಿತು. ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ ಮಾತನಾಡಿದರು. ಈ ಸಂದರ್ಭದಲ್ಲಿ ನಗರ ಪಂಚಾಯತ್ ಅಧ್ಯಕ್ಷ ವಿನಯಕುಮಾರ್ ಕಂದಡ್ಕ...

ದೇವರಹಳ್ಳಿ ಯೇನೆಕಲ್ಲು ಕಾಂಕ್ರೀಟ್ ರಸ್ತೆ ಉದ್ಘಾಟನೆ

ಸುಬ್ರಮಣ್ಯ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಲ್ಲಾಜೆ ಎಂಬಲ್ಲಿ ದೇವರಹಳ್ಳಿ ಮಧುವನ-ಯೇನೆಕಲ್ಲು ರಸ್ತೆಗೆ ಪಂಚಾಯಿತ್ ಅನುದಾನದಲ್ಲಿ ನಡೆದ ರಸ್ತೆಯ ಕಾಂಕ್ರೀಟೀಕರಣವನ್ನು ಪಂಚಾಯತ್ ಅಧ್ಯಕ್ಷೆ ಲಲಿತಾ ಗುಂಡಡ್ಕ ರಿಬ್ಬನ್ ಕತ್ತರಿಸಿ ಚಿನ್ನಪ್ಪ ಗೌಡ ಮಾಣಿಬೈಲು ತೆಂಗಿನಕಾಯಿ ಒಡೆದು ಚಾಲನೆ ನೀಡಿದರು. ಸ್ಥಳೀಯರಾದ ನಾರಾಯಣ ಭಟ್ ದೀಪ ಬೆಳಗಿಸಿ ಶುಭ ಹಾರೈಸಿದರು. ಪಂಚಾಯತ್ ಸದಸ್ಯ ದಿಲೀಪ್ ಉಪ್ಪಳಿಕೆ ಸ್ವಾಗತಿಸಿ, ಶ್ರೀಮತಿ...
Ad Widget

ಹರಿಹರ ಪಲ್ಲತ್ತಡ್ಕ : ಗ್ರಂಥಾಲಯಕ್ಕೆ ಪುಸ್ತಕ ಕೊಡುಗೆ

ಹರಿಹರ ಪಲ್ಲತ್ತಡ್ಕ ಗ್ರಾಮಪಂಚಾಯತ್ ನ ಸಾರ್ವಜನಿಕ ಗ್ರಂಥಾಲಯಕ್ಕೆ ಮಾ.08 ರಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಆಕಾಡೆಮಿ ಸದಸ್ಯರಾದ ಕುಸುಮಾಧರ.ಎ.ಟಿ, ಪುರುಷೋತ್ತಮ ಕಿರ್ಲಾಯ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷೆ ಶ್ರೀಮತಿ ಗುಣವತಿ ಕೊಲ್ಲಂತಡ್ಕ ಹಾಗೂ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷೆ ಶ್ರೀಮತಿ ಪುಷ್ಪಾ ಮೇದಪ್ಪ ಇವರುಗಳು ಉಚಿತವಾಗಿ ಅರೆಭಾಷೆ ಪುಸ್ತಕಗಳನ್ನು ನೀಡಿದರು.ಈ ಸಂದರ್ಭದಲ್ಲಿ ಹರಿಹರ...

ರಾಜ್ಯ ಮಟ್ಟದ ಕಲಾ ಸಿರಿ ರತ್ನ ಪ್ರಶಸ್ತಿ ಪಡೆದ ಸುಳ್ಯದ ನಾಟ್ಯ ಶಾರದೆ ಶ್ರೇಯಾ ಮೇರ್ಕಜೆ

ಬಾಲ್ಯದಲ್ಲಿಯೇ ನೃತ್ಯದ ಕಡೆಗೆ ಆಸಕ್ತಿಯನ್ನು ಹೊಂದಿದ್ದ ಶ್ರೇಯಾ ಎಮ್ ಜಿ ಮೇರ್ಕಜೆ ಇವರಿಗೆ ಬೆಂಗಳೂರಿನ ಟಿ ದಾಸರಹಳ್ಳಿ ಜನಸ್ಪಂದನ ಟ್ರಸ್ಟ್ ವತಿಯಿಂದ ಕಲಾ ಸಿರಿ ರತ್ನ ಪ್ರಶಸ್ತಿ ನೀಡಿ ಗೌರವಿಸಿದೆ. ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ 5ನೇ ವರ್ಷದ ಟ್ರಸ್ಟಿನ ವಾರ್ಷಿಕೋತ್ಸವದ ಪ್ರಯುಕ್ತ ಸಾಂಕೃತಿಕ ಸಂಗೀತ,ನೃತ್ಯ,ನಟನೆ ,ಯೋಗ ಭರತನಾಟ್ಯ ಇವರ ಎಲ್ಲ ಟ್ಯಾಲೆಂಟ್‌ ಗಳನ್ನ ಗುರುತಿಸಿ...
error: Content is protected !!