Ad Widget

ಕುಕ್ಕೆ ಸುಬ್ರಹ್ಮಣ್ಯ : ಅನ್ಯ ಧರ್ಮೀಯ ವ್ಯಾಪಾರ ನಿಷೇಧಿಸುವಂತೆ ಒತ್ತಾಯಿಸಿ ಹಿಂದು ಸಂಘಟನೆಗಳಿಂದ ಮನವಿ

ಹಿಂದೂ ಧಾರ್ಮಿಕ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದಲ್ಲಿ ಅನ್ಯ ಧರ್ಮಿಯ ವ್ಯಾಪಾರವನ್ನು ನಿಷೇಧಿಸುವ ಕುರಿತು ವಿಹಿಂಪ ಮತ್ತು ಹಿಂಜಾವೇ ದೇವಳಕ್ಕೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಪುತ್ತೂರು ಜಿಲ್ಲೆ ವಿಹಿಂಪ ಸಹ ಕಾರ್ಯದರ್ಶಿ ನವೀನ್ ಕುಮಾರ್ ನೆರಿಯ ಸರಪಾಡಿ, ಪ್ರಖಂಡ ಕಾರ್ಯದರ್ಶಿ ಪ್ರಮೋದ್ ಕುಮಾರ್ ಕಡಬ, ವಿಹಿಂಪ ಸುಬ್ರಹ್ಮಣ್ಯ ಘಟಕಾಧ್ಯಕ್ಷ ಅಶೋಕ್ ಆಚಾರ್ಯ, ಸುಬ್ರಹ್ಮಣ್ಯ ಘಟಕ...

ಕಾಜಿಮಡ್ಕ – ಅಚ್ರಪ್ಪಾಡಿ ಕಾಂಕ್ರೀಟ್ ರಸ್ತೆ ಉದ್ಘಾಟನೆ

ದೇವಚಳ್ಳ ಗ್ರಾಮ ದ ಕಾಜಿಮಡ್ಕ - ಅಚ್ರಪ್ಪಾಡಿ ಸಾರ್ವಜನಿಕ ಸಂಪರ್ಕ ರಸ್ತೆ ಯ ಕಾಂಕ್ರೀಟಿಕರಣ ಉದ್ಘಾಟನಾ ಕಾರ್ಯಕ್ರಮವು ಮಾ.14 ರಂದು ನಡೆಯಿತು.ಉದ್ಘಾಟನೆ ಯನ್ನು ರಾಮಣ್ಣ ನಾಯ್ಕ ಕಾಜಿಮಡ್ಕ ರವರು ದೀಪ ಬೆಳಗಿಸುವುದರ ಮೂಲಕ ಹಾಗೂ ಭುವನೇಶ್ವರ ಅಚ್ರಪ್ಪಾಡಿ ತೆಂಗಿನ ಕಾಯಿ ಒಡೆಯುವ ಮೂಲಕ ನೆರೆವೇರಿಸಿದರು. ಈ ಸಂದರ್ಭದಲ್ಲಿಗ್ರಾಮ ಪಂಚಾಯತ್ ಸದಸ್ಯರು ಗಳಾದ ಶೈಲೇಶ್ ಅಂಬೆಕಲ್ಲು, ದುರ್ಗಾದಾಸ್...
Ad Widget

ಐವರ್ನಾಡು: ಶ್ರೀ ಇರ್ವೆರ್ ಉಳ್ಳಾಕುಲು ಪಾಲೆಪ್ಪಾಡಿ ಜೀರ್ಣೋದ್ಧಾರ ಪ್ರಯುಕ್ತ ಶ್ರಮದಾನ

ಶ್ರೀ ಇರ್ವೆರ್ ಉಳ್ಳಾಕುಲು ಪಾಲೆಪ್ಪಾಡಿಯ ಜೀರ್ಣೋದ್ಧಾರ ಕಾರ್ಯಕ್ರಮದ ಪ್ರಯುಕ್ತ ಮಾ.13ರಂದು ಶ್ರಮದಾನ ನಡೆಸಲಾಯಿತು. ಶ್ರಮದಾನದಲ್ಲಿ ಪಾಲೆಪ್ಪಾಡಿ ಬೈಲಿನ ಸಮಸ್ತರು ಭಾಗವಹಿಸಿದ್ದು ಚಾವಡಿಯ ಬಳಿಯಲ್ಲಿ ಶ್ರಮದಾನ ನಡೆಸಲಾಯಿತು.
error: Content is protected !!