Ad Widget

ಸಹಕಾರಿ ಧುರೀಣ ಸೀತಾರಾಮ ರೈ ಸವಣೂರು ಅವರಿಗೆ ಸಹಕಾರ ರತ್ನ ಪ್ರಶಸ್ತಿ

ಹಿರಿಯ ಸಹಕಾರಿ ಧುರೀಣ ಹಾಗೂ ವಿದ್ಯಾರಶ್ಮಿ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕರಾದ ಕೆ. ಸೀತಾರಾಮ ರೈ ಸವಣೂರು ಇವರಿಗೆ ರಾಜ್ಯ ಮಟ್ಟದ ಸಹಕಾರ ರತ್ನ ಪ್ರಶಸ್ತಿ ಲಭಿಸಿದೆ. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ನಿಯಮಿತ ಇದರ ವ್ಯವಸ್ಥಾಪಕ ನಿರ್ದೇಶಕರು ಈ ವಿಚಾರವನ್ನು ಪ್ರಕಟಿಸಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಾ.20 ರಂದು ಬೆಂಗಳೂರಿನ ಕೆಂಗೇರಿ ಉಪನಗರದ ಗಣೇಶ...

ಸೇವಾಜೆ : ಅಸಂಕ್ರಾಮಿಕ ರೋಗಗಳ ಆರಂಭಿಕ ಪತ್ತೆ ಹಾಗೂ ಆರೋಗ್ಯ ತಪಾಸಣೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಕೊಲ್ಲಮೊಗ್ರ ಇದರ ಎಲಿಮಲೆ ಉಪಕೇಂದ್ರ ವತಿಯಿಂದ ಮಾ. 17 ರಂದು ಸೇವಾಜೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಶಾಲೆಯಲ್ಲಿ ಅಸಂಕ್ರಾಮಿಕ ರೋಗಗಳ ಆರಂಭಿಕ ಪತ್ತೆ ಬಗ್ಗೆ ಮಾಹಿತಿ ಕಾರ್ಯಕ್ರಮ ಹಾಗೂ ಉಚಿತ ಆರೋಗ್ಯ ತಪಾಸಣೆ ನಡೆಯಿತು. ಸಮುದಾಯ ಆರೋಗ್ಯ ಅಧಿಕಾರಿ ಕು.ಮೋನಿಷಾ ಇವರು ಮಾಹಿತಿ...
Ad Widget

ಸುಬ್ರಹ್ಮಣ್ಯ :ದಿ.ಕೃಷ್ಣಕುಮಾರ್ ರುದ್ರಪಾದ ಸ್ಮರಣಾರ್ಥ ಕ್ರಿಕೆಟ್ ಪಂದ್ಯಾಟ

ನಲವತ್ತು ವರ್ಷಗಳ ಇತಿಹಾಸ ಹೊಂದಿರುವ ಗಾಂಗೇಯ ಕ್ರಿಕೆಟರ್ಸ್ ಸುಬ್ರಹ್ಮಣ್ಯ ವತಿಯಿಂದ ದಿ.ಕೃಷ್ಣಕುಮಾರ್ ರುದ್ರಪಾದ ಅವರ ಸ್ಮರಣಾರ್ಥ ಮಾ.19 ಮತ್ತು ಮಾ.20 ರಂದು ಕುಮಾರಧಾರ ಜೂನಿಯರ್ ಕಾಲೇಜು ಕ್ರೀಡಾಂಗಣದಲ್ಲಿ ಅವಿಭಜಿತ ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳ ಆಹ್ವಾನಿತ ಪ್ರತಿಷ್ಠಿತ 20 ತಂಡಗಳ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಗಾಂಗೇಯ ಟ್ರೋಫಿ 2022 ನಡೆಯಲಿದ್ದು,ಮಾ.19 ರಂದು ಬೆಳಿಗ್ಗೆ...

ರಂಗಸ್ಥಳದಲ್ಲಿ ಕುಸಿದು ಬಿದ್ದು ಗಾಯಗೊಂಡ ಜಯಾನಂದ ಸಂಪಾಜೆ – ಸಹಾಯ ಮಾಡುವಂತೆ ಯಕ್ಷಗಾನ ಅಭಿಮಾನಿಗಳಲ್ಲಿ ಮನವಿ

ಜಯಾನಂದ ಸಂಪಾಜೆಯಾದ ನಾನು ಈ ವರ್ಷದ ತಿರುಗಾಟದಲ್ಲಿ ಬಪ್ಪನಾಡು ಮೇಳದಲ್ಲಿ ಕಲಾವಿದನಾಗಿದ್ದೇನೆ. ದಿನಾಂಕ 17.02.2022 ರಂದು ನಾರಾವಿಯಲ್ಲಿ ಬಪ್ಪನಾಡು ಮೇಳದವರಿಂದ " ನಾಗತಂಬಿಲ " ತುಳು ಯಕ್ಷಗಾನ ಪ್ರದರ್ಶನದಲ್ಲಿ ನನ್ನದು ಕಥಾನಕದ ಧನರಾಜ ಎಂಬ ನಾಯಕನ ಪಾತ್ರ . ಈ ಸಂದರ್ಭದಲ್ಲಿ ಧಿಗಿಣ ತೆಗೆಯುವಾಗ ನಾನು ರಂಗಸ್ಥಳದಲ್ಲೇ ಕುಸಿದು ಬಿದ್ದೆ .ಕಾಲಿನಲ್ಲಿ ತೀವ್ರವಾದ ನೋವಿದ್ದರೂ ಸಾವರಿಸಿಕೊಂಡು...

ಸಂಪಾಜೆ : ಹೊಳೆಗೆ ಉರುಳಿ ಬಿದ್ದ ಬಸ್ – ಹಲವಾರು ಮಂದಿಗೆ ಗಾಯ

ಸಂಪಾಜೆ ಗಡಿಕಲ್ಲು ಬಳಿ ಸರಕಾರಿ ಬಸ್ಸು ರಸ್ತೆಯ ಬದಿಯ ಹೊಳೆಗೆ ಉರುಳಿ ಬಿದ್ದಿದ್ದು ಬಸ್ಸಲ್ಲಿದ್ದ ಹಲವಾರು ಮಂದಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.ಗಾಯಾಳುಗಳನ್ನು ಸುಳ್ಯದ ಆಸ್ಪತ್ರೆಗೆ ತಂದು ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಬಸ್ ನ ಎದುರಿನ ಟಯರ್ ಒಡೆದು ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಸುಳ್ಯ : ಬಿಕೋ ಎನ್ನುತ್ತಿರುವ ಗಾಂಧಿನಗರ – ಬಂದ್ ಗೆ ಬೆಂಬಲ ಸೂಚಿಸಿ ಒಗ್ಗಟ್ಟು ಪ್ರದರ್ಶಿಸಿದ ಮುಸ್ಲಿಮ್ ಸಮುದಾಯ

ಹೈಕೋರ್ಟ್ ನಲ್ಲಿ ಹಿಜಾಬ್ ಕುರಿತ ಬಂದಿರುವ ತೀರ್ಪಿನ ಕುರಿತು, ಮುಸ್ಲಿಂ ಸಮುದಾಯದ ವಿವಿಧ ಸಂಘ ಸಂಸ್ಥೆಗಳು ಇಂದು ಸ್ವಯಂಪ್ರೇರಿತ ಬಂದ್ ಕರೆ ನೀಡಿದ್ದು ಸುಳ್ಯದಲ್ಲೂ ಕೂಡ ಮುಸ್ಲಿಂ ಸಮುದಾಯ ಬೆಂಬಲ ಸೂಚಿಸಿ ಅಂಗಡಿಗಳನ್ನು ಬಂದ್ ಮಾಡಿದ್ದಾರೆ.ಸುಳ್ಯದ ಗಾಂಧಿನಗರ ಸಂಪೂರ್ಣ ಬಿಕೋ ಎನ್ನುತ್ತಿದೆ. ಬಾಳೆಮಕ್ಕಿ, ಶ್ರೀರಾಮ ಪೇಟೆ, ಹಳೆಗೇಟು, ಪೈಚಾರು, ಕುರುಂಜಿಭಾಗ್, ಜೂನಿಯರ್ ಕಾಲೇಜು ರಸ್ತೆ ಸೇರಿದಂತೆ...
error: Content is protected !!