Ad Widget

ಎಲಿಮಲೆ ಕಲ್ಲುಪಣೆ ಕಾಂಕ್ರೀಟ್ ರಸ್ತೆಯ ಉದ್ಘಾಟನೆ

ದೇವಚಳ್ಳ ಗ್ರಾಮದ ಎಲಿಮಲೆ - ಕಲ್ಲುಪಣೆ ಸಾರ್ವಜನಿಕ ರಸ್ತೆಯ ಕಾಂಕ್ರೀಟಿಕರಣಗೊಂಡ ಕಾಮಗಾರಿಯ ಉದ್ಘಾಟನಾ ಕಾರ್ಯಕ್ರಮವು ಮಾ.21ರಂದು ನಡೆಯಿತು.ಉದ್ಘಾಟನೆ ಯನ್ನು ಶ್ರೀಮತಿ ವಿಜಯಲಕ್ಷ್ಮಿ ಶಂಕರನಾರಾಯಣ ಭಟ್ ಮೂಲೆತೋಟ ಹಾಗೂ ಎಲಿಮಲೆ ಪ್ರೌಢಶಾಲಾ ದೈಹಿಕ ಶಿಕ್ಷಕಿ ತಿರುಮಲೇಶ್ವರಿ ದೀಪ ಬೆಳಗಿಸುವ ಮೂಲಕ ನೆರವೇರಿಸಿದರು. ಶೀನಪ್ಪ ಗೌಡ ಅಂಬೆಕಲ್ಲು ಹಾಗೂ ಧರ್ಮಪಾಲ ಗೌಡ ಗಟ್ಟಿಗಾರು ರಿಬ್ಬನ್ ಕತ್ತರಿಸಿ ಹಾಗೂ ಮಹಾಲಿಂಗ...

ಪಂಜದಲ್ಲಿ ಸಚಿವರಿಂದ ಸಿಸಿ ಕ್ಯಾಮರಾ ಉದ್ಘಾಟನೆ ಹಾಗೂ ವಿವಿಧ ಸವಲತ್ತು ವಿತರಣೆ

ಪಂಜ ಗ್ರಾಮ ಪಂಚಾಯತ್ ವತಿಯಿಂದ ಪರಿಶಿಷ್ಟ ಜಾತಿ , ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಮತ್ತು ವಿಶೇಷ ಚೇತನರಿಗೆ ಸವಲತ್ತು ವಿತರಣಾ ಕಾರ್ಯಕ್ರಮ ಗ್ರಾಮ ಪಂಚಾಯತ್ ನಲ್ಲಿ ಮಾ.22ರಂದು ಜರುಗಿತು. ಪಂಜ ಪೇಟೆಯಲ್ಲಿ ಸಿಸಿ ಕ್ಯಾಮರಾ ಉದ್ಘಾಟನೆ ಬಳಿಕ ಸಚಿವ ,ಶಾಸಕ ಎಸ್ .ಅಂಗಾರ ರವರು ಗ್ರಾಮ ಪಂಚಾಯತ್ ಫಲಾನುಭವಿಗಳಿಗೆ ಸವಲತ್ತು ವಿತರಣೆ ಮತ್ತು ಕಂದಾಯ ಇಲಾಖೆಯ...
Ad Widget

ಬಾಳಿಲ: ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ವಿದಾಯ ಸಮಾರಂಭ

ವಿದ್ಯಾಬೋಧಿನೀ ಪ್ರೌಢ ಶಾಲೆಯಲ್ಲಿ 2021-22ನೆಯ ಸಾಲಿನ ಹತ್ತನೇ ತರಗತಿಯ ವಿದ್ಯಾರ್ಥಿಗಳ ವಿದಾಯ ಸಮಾರಂಭವು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ವೆಂಕಟ್ರಮಣ ಭಟ್ ನೆಟ್ಟಾರು ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಅತಿಥಿಗಳಾಗಿ ಬಾಳಿಲ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಸವಿತಾ ಕೆ, ಉಪಾಧ್ಯಕ್ಷರಾದ ಶ್ರೀಮತಿ ತ್ರಿವೇಣಿ, ಬಾಳಿಲ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಹೂವಪ್ಪ ಗೌಡ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ...

ಮನ್ವಿತ ಸುಳ್ಯ ಅವರಿಗೆ ರಾಜ್ಯ ಮಟ್ಟದ ಪ್ರತಿಭಾ ರತ್ನ ಪ್ರಶಸ್ತಿ

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಸಾಧನೆ ಮಾಡಿದ ಮನ್ವಿತ ಸುಳ್ಯ ಅವರಿಗೆ ಎಸ್ ಎಸ್ ಕಲಾ ಸಂಗಮ ಟೀಮ್ ಪ್ರತಿಭಾ ರತ್ನ ಪ್ರಶಸ್ತಿ ನೀಡಿ ಸನ್ಮಾನಿಸಿದರು.

ದಿನೇಶ್ ಅಡ್ಡಂತಡ್ಕ ಹೃದಯಾಘಾತದಿಂದ ನಿಧನ

ಬೆಂಗಳೂರಿನ ಕೆನರಾ ಆಗೋ ಕೆಮಿಕಲ್ಸ್ ನಲ್ಲಿ ಪ್ರೊಡಕ್ಷನ್ ಮೆನೇಜರ್ ಆಗಿದ್ದ ಅಜ್ಞಾವರ ಗ್ರಾಮದ ದಿನೇಶ್ ಅಡ್ಡತಂಡ್ಕರವರು ಮಾ.18 ರಂದು ಹೃದಯಾಘಾತದಿಂದ ನಿಧನರಾದರು. ಅವರಿಗೆ 44 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಅಪರ್ಣಾ, ಪುತ್ರಿ ಆದ್ಯ, ತಂದೆ ರಾಮಪ್ಪ, ತಾಯಿ ಸಾವಿತ್ರಿ ಸಹೋದರರಾದ ಲೊಕೇಶ್, ಸುರೇಶ್ ಹಾಗೂ ಕುಟುಂಬಸ್ಥರು ಮತ್ತು ಬಂಧುಗಳನ್ನು ಅಗಲಿದ್ದಾರೆ.

ಚೊಕ್ಕಾಡಿ ಸಹಕಾರ ಸಂಘದ ನೂತನ ಆಡಳಿತ ಮಂಡಳಿ ರಚನೆ : ಅಧ್ಯಕ್ಷರಾಗಿ ಕೇಶವ ಕರ್ಮಾಜೆ – ಉಪಾಧ್ಯಕ್ಷರಾಗಿ ಪ್ರವೀಣ್ ಎಸ್ ರಾವ್ ಅವಿರೋಧ ಆಯ್ಕೆ

Praveen S. Rao ಚೊಕ್ಕಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಕುಕ್ಕುಜಡ್ಕ ಇದರ ಆಡಳಿತ ಮಂಡಳಿಗೆ ಮಾ.7ರಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಅಭ್ಯರ್ಥಿಗಳು 11 ಸ್ಥಾನಗಳಲ್ಲಿ ಹಾಗು ಬಿಜೆಪಿ ಬಂಡಾಯ ಸ್ವಾಭಿಮಾನಿ ಬಳಗ 2 ಸ್ಥಾನದಲ್ಲಿ ಗೆಲುವು ಸಾಧಿಸಿದ್ದರು. ಇಂದು ಅಧ್ಯಕ್ಷ ಉಪಾಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಮಾಜಿ ಉಪಾಧ್ಯಕ್ಷ...

ಬೂಡೂದ ಮಾಯ್ಕಾರೆ ತುಳು ಭಕ್ತಿಗೀತೆ ಆಲ್ಬಮ್ ಬಿಡುಗಡೆ ಕಾರ್ಯಕ್ರಮ

ಬೂಡು ಕೊರಗಜ್ಜ ದೈವ ಕುರಿತ ಬೂಡೂದ ಮಾಯ್ಕಾರೆ ಎಂಬ ತುಳು ಭಕ್ತಿಗೀತೆ ಆಲ್ಬಮ್ ಬಿಡುಗಡೆ ಕಾರ್ಯಕ್ರಮವು ಬೆಳ್ಳಾರೆಯ ಬೂಡು ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ಗರಡಿ ಯಲ್ಲಿ ಜರುಗಿತು . ಸುಳ್ಯದ ಗಾಯಕ ಮತ್ತು ಜ್ಯೋತಿಷಿ ಎಚ್ .ಭೀಮರಾವ್ ವಾಷ್ಠರ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು . ಗಾಯಕ ಪೆರುಮಾಳ್ ಲಕ್ಷ್ಮಣ್ ಐವರ್ನಾಡು ರವರು ಪ್ರಾಸ್ತಾವಿಕ ಮಾತಾಡಿದರು ....

ಮಹಶೀರ್ ಮತ್ಸ್ಯ ರೈತ ಉತ್ಪಾದಕ ಸಂಸ್ಥೆಯ ಸಭೆ

ರಾಜ್ಯ ಸರ್ಕಾರದ ಮಹಶೀರ್ ಮತ್ಸ್ಯ ರೈತ ಉತ್ಪಾದಕ ಸಂಸ್ಥೆಯ ನಿರ್ದೇಶಕರುಗಳ ಸಭೆಯು ಸುಳ್ಯದ ತಾಲೂಕು ಪಂಚಾಯತ್ ನ ಸಚಿವ ಎಸ್. ಅಂಗಾರರವರ ಕಚೇರಿಯಲ್ಲಿ ಮಾ.21ರಂದು ನಡೆಯಿತು.ಮಹಶೀರ್ ಮತ್ಯ ರೈತ ಉತ್ಪದಕರ ಸಂಸ್ಥೆಯ ಅಧ್ಯಕ್ಷ ಮಹೇಶ್ ಕುಮಾರ್ ಮೇನಾಲ ಅಧ್ಯಕ್ಷತೆ ವಹಿಸಿದ್ದರು.ಉಪಾಧ್ಯಕ್ಷ ಸುರೇಶ್ ಕಣೆಮರಡ್ಕ ನಿರ್ದೇಶಕರುಗಳಾದ ಸುಪ್ರೀತ್ ಮೋಂಟಡ್ಕ, ಚನಿಯ ಕಲ್ತಡ್ಕ, ಅಶೋಕ ಅಡ್ಕಾರು, ಚಂದ್ರಶೇಖರ ನೆಡಿಲು,...

ಬಾಕಿಲ : ಆದಿಶಕ್ತಿ ಕ್ರೀಡಾ ಮತ್ತು ಕಲಾ ಸಂಘದ ಅಧ್ಯಕ್ಷರಾಗಿ ಪ್ರಶಾಂತ್ ಬಾಕಿಲ

ಆದಿಶಕ್ತಿ ಕ್ರೀಡಾ ಮತ್ತು ಕಲಾ ಸಂಘ ಬಾಕಿಲ ಇದರ ನೂತನ ಪದಾಧಿಕಾರಿಗಳ ಆಯ್ಕೆಯನ್ನು ಮಾ. 21ರಂದು ನಡೆದ ವಾರ್ಷಿಕ ಮಹಾಸಭೆಯಲ್ಲಿ ತೀರ್ಮಾನಿಸಲಾಯಿತು.ಸಂಘದ ನೂತನ ಅಧ್ಯಕ್ಷರಾಗಿ ಪ್ರಶಾಂತ್ ಬಾಕಿಲ, ಕಾರ್ಯದರ್ಶಿಯಾಗಿ ಗಣೇಶ್ ಹುಲಿಕೆರೆ, ಉಪಾಧ್ಯಕ್ಷರಾಗಿ ಮಿಥುನ್ ಬಾಕಿಲ, ಜೊತೆ ಕಾರ್ಯದರ್ಶಿಯಾಗಿ ನಿಶಾಂತ್ ಬಾಕಿಲ, ಕೋಶಾಧಿಕಾರಿಯಾಗಿ ಜಗದೀಶ್ ಬಾಕಿಲ ಆಯ್ಕೆಯಾದರು. ಸಂಘದ ಸ್ಥಾಪಕಾಧ್ಯಕ್ಷರಾದ ಜಯಪ್ರಕಾಶ್ ಬಾಕಿಲ ಸ್ವಾಗತಿಸಿ, ಗೌರವಾಧ್ಯಕ್ಷರಾದ...

ಸುಬ್ರಹ್ಮಣ್ಯ :- ದಿ.ಕೃಷ್ಣಕುಮಾರ್ ರುದ್ರಪಾದ ಸ್ಮರಣಾರ್ಥ ಕ್ರಿಕೆಟ್ ಪಂದ್ಯಾಟ

ಸುಮಾರು 40 ವರ್ಷಗಳ ಇತಿಹಾಸ ಹೊಂದಿರುವ ಗಾಂಗೇಯ ಕ್ರಿಕೆಟರ್ಸ್ ಸುಬ್ರಹ್ಮಣ್ಯ ಇದರ ಆಶ್ರಯದಲ್ಲಿ ದಿ.ಕೃಷ್ಣಕುಮಾರ್ ರುದ್ರಪಾದ ಅವರ ಸ್ಮರಣಾರ್ಥವಾಗಿ ಮಾ.19 ಮತ್ತು ಮಾ.20 ರಂದು 2 ದಿನಗಳ ಕಾಲ ಅವಿಭಜಿತ ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳ ಪ್ರತಿಷ್ಠಿತ ಆಯ್ದ 20 ತಂಡಗಳ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಗಾಂಗೇಯ ಟ್ರೋಫಿ 2022 ನಡೆಯಿತು.ಗಾಂಗೇಯ ತಂಡದ...
Loading posts...

All posts loaded

No more posts

error: Content is protected !!