Ad Widget

ಕುಂಬಳಚೇರಿಯಲ್ಲಿ ಬೈಕ್ ಜೀಪು ಅಪಘಾತ : ಓರ್ವ ಸಾವು – ಇನ್ನೋರ್ವ ಗಂಭೀರ

ಪೆರಾಜೆಯ ಕುಂಬಳಚೇರಿ ಎಂಬಲ್ಲಿ ಬೈಕ್ ಹಾಗೂ ಜೀಪು ಮಧ್ಯೆ ಅಪಘಾತ ನಡೆದು ಬೈಕ್ ನಲ್ಲಿದ್ದ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ಹಾಗೂ ಇನ್ನೋರ್ವ ಗಂಭೀರ ಗಾಯಗೊಂಡಿರುವ ಘಟನೆ ವರದಿಯಾಗಿದೆ.ಪೆರಾಜೆಯ ಆರ್.ಡಿ. ವೆಂಕಪ್ಪ ರವರ ಪುತ್ರ ದರ್ಶನ್ ಮತ್ತು ಪೆರಾಜೆಯ ಲೋಕನಾಥ ಕುಂದಲ್ಪಾಡಿ ಅವರ ಪುತ್ರ ವಿಶ್ವದೀಪ್ ಸುಳ್ಯದ ಸೈಂಟ್ ಜೋಸೆಫ್ ಶಾಲೆಯ ಒಂಭತ್ತನೇ ತರಗತಿ ವಿದ್ಯಾರ್ಥಿಗಳಾಗಿದ್ದು...

ಅರಂತೋಡು : ಸೊಸೈಟಿ ವತಿಯಿಂದ ರಬ್ಬರ್ ಹಾಗೂ ಗೇರು ಬೀಜ ಖರೀದಿ ಆರಂಭ

ಅರಂತೋಡು-ತೊಡಿಕಾನ ಪ್ರಾಕೃ.ಪ.ಸ.ಸಂಘ ನಿಯಮಿತದ ವತಿಯಿಂದ ಬೆಳ್ತಂಗಡಿ ರಬ್ಬರ್ ಬೆಳೆಗಾರರ ಮತ್ತು ಮಾರಾಟಗಾರರ ಸಹಕಾರ ಸಂಘ ನಿ. ಉಜಿರೆ ಇದರ ಸಹಭಾಗಿತ್ವದಲ್ಲಿ ರಬ್ಬರ್ ಖರೀದಿ ಕೇಂದ್ರ ಹಾಗೂ ಗಣೇಶ್ ಕ್ಯಾಶ್ಯೂಸ್ ಅಡ್ಕಾರ್ ಸಹಕಾರದೊಂದಿಗೆ ಗೇರು ಬೀಜ ಖರೀದಿ ಕೇಂದ್ರ ಮಾ.23 ರಂದು ಶುಭಾರಂಭಗೊಂಡಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಹಾಗೂ ಭಾರತೀಯ ಜನತಾ ಪಾರ್ಟಿ...
Ad Widget

ಕಾಂಕ್ರೀಟೀಕರಣಗೊಂಡ ಸೇವಾಜೆ ಮಂಜೋಳುಕಜೆ ರಸ್ತೆಯ ಉದ್ಘಾಟನೆ

ದೇವಚಳ್ಳ ಗ್ರಾಮದ ಸೇವಾಜೆ - ಮಂಜೊಳುಕಜೆ ಸಾರ್ವಜನಿಕ ರಸ್ತೆಯ ಕಾಂಕ್ರೀಟಿಕರಣ ಉದ್ಘಾಟನಾ ಕಾರ್ಯಕ್ರಮವು ಮಾ.23 ರಂದು ನಡೆಯಿತು.ಉದ್ಘಾಟನೆ ಯನ್ನು ರಾಘವಗೌಡ ಮೆತ್ತಡ್ಕ ದೀಪ ಬೆಳಗಿಸುವ ಮೂಲಕ, ಗ್ರಾಮ ಪಂಚಾಯತ್ ಸದಸ್ಯರಾದ ಲೀಲಾವತಿ ಸೇವಾಜೆ ರಿಬ್ಬನ್ ತುಂಡರಿಸುವ ಮೂಲಕ ರಸ್ತೆಗೆ ಚಾಲನೆ ನೀಡಿದರು. ಹಾಗೂ ಪರಮೇಶ್ವರ ನಂದಗೋಕುಲ ತೆಂಗಿನಕಾಯಿ ಒಡೆದರು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರು ಗಳಾದ...
error: Content is protected !!