ನಾಲ್ಕೂರು ಗ್ರಾಮದ ಹಾಲೆಮಜಲಿನಲ್ಲಿರುವ ಸುಪ್ರೀತ್ ಗುಡ್ಡೆಮನೆ ಅವರ ಚಿಕನ್ ಸೆಂಟರ್ ಕಳೆದ ರಾತ್ರಿ ಕಳ್ಳರು ಅಂಗಡಿಯ ಬೀಗ ಮುರಿದು ಒಳನುಗ್ಗಿ ನಗದು ಹಾಗೂ ಸಿಸಿ ಕ್ಯಾಮರ ಕೊಂಡೊಯ್ದಿದ್ದಾರೆ. ಈ ಬಗ್ಗೆ ಅಂಗಡಿ ಮಾಲಕ ಸುಪ್ರೀತ್ ರವರು ಸುಬ್ರಹ್ಮಣ್ಯ ಪೋಲೀಸರಿಗೆ ದೂರು ನೀಡಿದ್ದಾರೆ.
ನಾಲ್ಕೂರು ಗ್ರಾಮದ ಹಾಲೆಮಜಲಿನಲ್ಲಿರುವ ಸುಪ್ರೀತ್ ಗುಡ್ಡೆಮನೆ ಅವರ ಚಿಕನ್ ಸೆಂಟರ್ ಕಳೆದ ರಾತ್ರಿ ಕಳ್ಳರು ಅಂಗಡಿಯ ಬೀಗ ಮುರಿದು ಒಳನುಗ್ಗಿ ನಗದು ಹಾಗೂ ಸಿಸಿ ಕ್ಯಾಮರ ಕೊಂಡೊಯ್ದಿದ್ದಾರೆ. ಈ ಬಗ್ಗೆ ಅಂಗಡಿ ಮಾಲಕ ಸುಪ್ರೀತ್ ರವರು ಸುಬ್ರಹ್ಮಣ್ಯ ಪೋಲೀಸರಿಗೆ ದೂರು ನೀಡಿದ್ದಾರೆ.
06.03.2026 e paper
e paper 16.01.2026