Ad Widget

ಎಲಿಮಲೆ ಮಸೀದಿಯ ಜಮಾಅತ್ ಸಮಿತಿಯ ಅಧ್ಯಕ್ಷರಾಗಿ ಐ. ಕೆ. ಮಹಮ್ಮದ್ ಇಕ್ಬಾಲ್ ಎಲಿಮಲೆ ಪುನರಾಯ್ಕೆ

ಸುಳ್ಯ ತಾಲೂಕಿನ ಪ್ರತಿಷ್ಠಿತ ಅಬ್ದು ರಿಯಾಜ್ ಜುಮ್ಮಾ ಮಸೀದಿ ಎಲಿಮಲೆಯ ಬದ್ರಿಯ ಜಮಾಅತ್ ಸಮಿತಿಯ ಅಧ್ಯಕ್ಷರಾಗಿ ಐ. ಕೆ. ಮಹಮ್ಮದ್ ಇಕ್ಬಾಲ್ ಎಲಿಮಲೆ ಮೂರನೇ ಬಾರಿಗೆ ಅವಿರೋಧವಾಗಿ ಆಯ್ಕೆ ಗೊಂಡಿರುತ್ತಾರೆ. ಎಲಿಮಲೆ ಜುಮ್ಮಾ ಮಸೀದಿಯ ಸಭಾಂಗಣದಲ್ಲಿ ಮಾ. 25 ರಂದು ನಡೆದ ಸರ್ವಸದಸ್ಯರ ಸಭೆಯಲ್ಲಿ ಮುಂದಿನ ಮೂರು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಐ. ಕೆ. ಮಹಮ್ಮದ್...

ಭರತನಾಟ್ಯ ಪರೀಕ್ಷೆಯಲ್ಲಿ ವಂಶಿಕಾ ಎಸ್ ಐವರ್ನಾಡು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ವತಿಯಿಂದ ನಡೆದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಕುಮಾರಿ ವಂಶಿಕಾ ಎಸ್ ರವರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಇವರು ವಿದುಷಿ ಶ್ರೀಮತಿ ವಿದ್ಯಾಶ್ರೀ ರಾಧಾಕೃಷ್ಣ ಇವರ ಶಿಷ್ಯೆಯಾಗಿರುತ್ತಾರೆ. ಐವರ್ನಾಡು ಗ್ರಾಮದ ಪರ್ಲಿಕಜೆಯ ಸದಾನಂದ ವಿ ಹಾಗೂ ಶ್ರೀಮತಿ ಪರಿಮಳ ದಂಪತಿಗಳ ಪುತ್ರಿ. ಪ್ರಸ್ತುತ ರೋಟರಿ ಆಂಗ್ಲಮಾಧ್ಯಮ ಶಾಲೆ ಸುಳ್ಯ ಇಲ್ಲಿ...
Ad Widget

ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೂ ಹಬ್ಬಿದ ಗೋ ಕಳ್ಳರ ಹಾವಳಿ

https://youtu.be/51hFoz6JGqY ರಾಜ್ಯದಲ್ಲಿ ಗೊ ಹತ್ಯೆ ನಿಷೇದ ಕಾನೂನು ಜಾರಿಯಲ್ಲಿದ್ದರೂ ಗೊ ಕಳ್ಳರ ಹಾವಳಿ ಮಾತ್ರ ನಿಲ್ಲುತ್ತಿಲ್ಲ. ರಾಜ್ಯದ ಪ್ರಸಿದ್ದ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ವಠಾರದ ದೇವಾಲಯದ ಪಾರ್ಕಿಂಗ್ ಜಾಗದಿಂದ ಆಂಜನೇಯ ಗುಡಿಯ ಹಿಂಬಾಗದಲ್ಲಿ ದನ ಮಲಗಿದ್ದ ಗೋವನ್ನು ಹಿಡಿದು ಇನ್ನೋವ ಕಾರಿನಲ್ಲಿ ತುಂಬಿಸಿ ಕದ್ದೊಯ್ಯಲು ಯತ್ನಿಸಿ, ವಿಫಲವಾದ ಘಟನೆ ಮಾ.23 ರಾತ್ರಿ ನಡೆದಿದೆ....

ವಕೀಲರ ಸಂಘದ ನೂತನ ಪದಾಧಿಕಾರಿಗಳಿಗೆ ಬಿಜೆಪಿ ಅಭಿನಂದನೆ

ಸುಳ್ಯ ವಕೀಲರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ಹಿರಿಯ ವಕೀಲ ನಾರಾಯಣ ಕೆ. ಅವರನ್ನು ಹಾಗು ನೂತನ ಪದಾಧಿಕಾರಿಗಳನ್ನು ಬಿಜೆಪಿ ಮಂಡಲ‌ ಸಮಿತಿ ವತಿಯಂದ ಅಭಿನಂದಿಸಲಾಯಿತು. ಬಿಜೆಪಿಮಂಡಲ‌ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ ಹಾಗು ಬಿಜೆಪಿ ಯುವ ಮೋರ್ಚಾ ಮಂಡಲ ಸಮಿತಿ ಪ್ರಧಾನ ಕಾರ್ಯದರ್ಶಿ ಸುನಿಲ್ ಕೇರ್ಪಳ ಸುಳ್ಯ ಬಾರ್ ಅಸೋಸಿಯೇಷನ್‌ಗೆ ಆಗಮಿಸಿ ಹಾರ ಹಾಕಿ ಅಭಿನಂದಿಸಿದರು....

ಭರತನಾಟ್ಯ ಪರೀಕ್ಷೆಯಲ್ಲಿ ಅವನಿ ಮಾವಿನಕಟ್ಟೆ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ

ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ವತಿಯಿಂದ ನಡೆದ ಭರತನಾಟ್ಯ ಸೀನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಕುಮಾರಿ ಅವನಿ ಮಾವಿನಕಟ್ಟೆ ಯವರು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.ಇವರು ಪ್ರಥಮವಾಗಿ ವಿದುಷಿ ಶ್ರೀಮತಿ ರಾಧಿಕಾ ಕಲ್ಲೂರಾಯ ಇವರಿಂದ ತರಬೇತಿ ಪಡೆದು ನಂತರ ಕರ್ನಾಟಕ ಕಲಾಶ್ರೀ ವಿದುಷಿ ನಯನಾ ವಿ ರೈ ಮತ್ತು ವಿದುಷಿ ಸ್ವಸ್ತಿಕ ಆರ್.ಶೆಟ್ಟಿ ಇವರ ಶಿಷ್ಯೆಯಾಗಿರುತ್ತಾರೆ.ಇವರು ದೇವಚಳ್ಳ...

ವಕೀಲರ ಸಂಘದ ಚುನಾವಣೆ : ಅಧ್ಯಕ್ಷರಾಗಿ ನಾರಾಯಣ ಕೆ – ಕಾರ್ಯದರ್ಶಿಯಾಗಿ ವಿನಯಕುಮಾರ್ ಮುಳುಗಾಡು ಆಯ್ಕೆ

Vinayakumar Mulugadu ಸುಳ್ಯ ತಾಲೂಕು ವಕೀಲರ ಸಂಘದ ಚುನಾವಣೆ ಮಾ.೨೫ ರಂದು ವಕೀಲ ಸಂಘದ ಸಭಾಭವನದಲ್ಲಿ ನಡೆಯಿತು. ಅಧ್ಯಕ್ಷತೆಗೆ ನಾರಾಯಣ ಕೆ ಮತ್ತು ಹರಿ ಕುಕ್ಕುಡೇಲು ನಡುವೆ ಸ್ಪರ್ದೆ ಏರ್ಪಟ್ಟು ನೇರ ಹಣಾಹಣಿಯಲ್ಲಿ ಅಂತಿಮವಾಗಿ ನಾರಾಯಣ ಕೆ ಒಂದು ಮತದ ಅಂತರದಿಂದ ವಿಜೇತರಾಗಿ ಆಯ್ಕೆಯಾದರು. ನಾರಾಯಣರು 50 ಮತ ಪಡೆದರೆ ಹರಿ 49 ಮತ ಪಡೆದು...

ಪಾಲಡ್ಕ : ಬೈಕ್ ಮತ್ತು ರಿಕ್ಷಾ ಅಪಘಾತ -ಪರಾರಿಯಾಗಲೆತ್ನಿಸಿದ ಆರೋಪಿ ಸೆರೆ

ಪಾಲಡ್ಕದಲ್ಲಿ ರಸ್ತೆ ಬದಿ ನಿಂತಿದ್ದ ಬೈಕ್ ಗೆ ಡಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾಗಲು ಯತ್ನಿಸಿ ರಿಕ್ಷಾಕ್ಕೆ ಡಿಕ್ಕಿ ಹೊಡೆದು ರಿಕ್ಷಾ ಪಲ್ಟಿಯಾಗಿಸಿ ಅಲ್ಲಿಯೂ ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ ಕಾರು ಚಾಲಕನನ್ನು ಕಾರು ಸಮೇತ ಸೆರೆ ಹಿಡಿದ ಘಟನೆ ಮಾ.25 ರ ಸಂಜೆ ವರದಿಯಾಗಿದೆ. ಪೋಲಿಸರು ಆರೋಪಿಯನ್ನು ಸೆರೆ ಹಿಡಿದು ವಿಚಾರಣೆ ನಡೆಸಲಾಗಿ ಕಾರು ಚಾಲಕ ಪೆರಾಜೆ...

ಅಜ್ಜಾವರ : ವಿಶ್ವ ಮಹಿಳಾ ದಿನಾಚರಣೆ ಮತ್ತು ಸನ್ಮಾನ ಕಾರ್ಯಕ್ರಮ

ಅಜ್ಜಾವರ ಧನಲಕ್ಷ್ಮೀ ಮಹಿಳಾ ಮಂಡಲ, ಅಜ್ಜಾವರ ವರಮಹಾಲಕ್ಷ್ಮಿ ಪೂಜಾ ಸಮಿತಿ ಇದರ ಸಂಯುಕ್ತ ಆಶ್ರಯದಲ್ಲಿ ಶಂಕರ ಭಾರತೀ ವೇದ ಪಾಠಶಾಲೆ ಅಜ್ಜಾವರದಲ್ಲಿ ವಿಶ್ವ ಮಹಿಳಾ ದಿನಾಚರಣೆ ಮತ್ತು ಸನ್ಮಾನ ಕಾರ್ಯಕ್ರಮ ಮಾರ್ಚ್ 13ರಂದು ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಮಹಿಷಮರ್ಧಿನಿ ದೇವಸ್ಥಾನ ಧರ್ಮದರ್ಶಿ ಭಾಸ್ಕರ ಬಯಂಬು ನೆರವೇರಿಸಿದರು.ಅಜ್ಜಾವರ ಕಾರ್ಯಕ್ರಮದ ಸಭಾ ಅಧ್ಯಕ್ಷತೆಯನ್ನು ಅಜ್ಜಾವರದ ಧನಲಕ್ಷ್ಮೀ ಮಹಿಳಾ ಮಂಡಲದ...

ಶುಭ ವಿವಾಹ : ಪ್ರವೀಣ್ – ವನ್ಯಶ್ರೀ

ಸುಳ್ಯ ತಾಲೂಕು ನಾಲ್ಕೂರು ಗ್ರಾಮದ ಕಲ್ಲಾಜೆ ಶ್ರೀಮತಿ ಮೋಹಿನಿ ಮತ್ತು ದಿ|| ಪುರುಷೋತ್ತಮ ಗೌಡರ ಪುತ್ರಿ ವನ್ಯಶ್ರೀ ರವರ ವಿವಾಹವು ಸುಳ್ಯ ತಾಲೂಕು ಅಜ್ಜಾವರ ಗ್ರಾಮದ ಬಟ್ರಮಕ್ಕಿ-ಅಮೈ ಶ್ರೀಮತಿ ಚಂದ್ರಾವತಿ ಮತ್ತು ದಿ|| ರಾಮಣ್ಣ ಗೌಡರ ಪುತ್ರ ಪ್ರವೀಣ್ ರವರೊಂದಿಗೆ ಮಾ.25 ರಂದು ವರನ ಮನೆಯಲ್ಲಿ ನಡೆಯಿತು.
error: Content is protected !!