Ad Widget

ತಿರುಪತಿ ತೆರಳುವವರಿಗೆ ಸುವರ್ಣಾವಕಾಶ – ಇಂದಿನಿಂದ ರಾಜಹಂಸ ಬಸ್ ಸೇವೆ ಆರಂಭ

ಕೆ.ಎಸ್.ಆರ್.ಟಿ.ಸಿ. ಪುತ್ತೂರು ವಿಭಾಗ ಧರ್ಮಸ್ಥಳ ಘಟಕದ ವತಿಯಿಂದ ಪ್ರಸಿದ್ಧ ಪುಣ್ಯ ಕ್ಷೇತ್ರ ಕುಕ್ಕೇ ಸುಬ್ರಹ್ಮಣ್ಯದಿಂದ ತಿರುಪತಿಗೆ ಬೆಂಗಳೂರು ಮಾರ್ಗವಾಗಿ ನೂತನ ರಾಜಹಂಸ ಸಾರಿಗೆ ಬಸ್ ಸಂಚಾರ ಆರಂಭವಾಯಿತು. ಸಚಿವರಾದ ಎಸ್.ಅಂಗಾರರವರು ಇಂದು ಚಾಲನೆ ನೀಡಿದರು. ಈ ಬಸ್ ಪ್ರತಿದಿನ ರಾತ್ರಿ 9.00 ಗಂಟೆಗೆ ಕುಕ್ಕೇ ಸುಬ್ರಹ್ಮಣ್ಯದಿಂದ ಹೊರಟು ಬೆಳಿಗ್ಗೆ 10.30 ಕ್ಕೆ ತಿರುಪತಿ ಗೆ ತಲುಪಲಿದೆ....

ಬಳ್ಪ : ಭೋಗಾಯನ ಕೆರೆ ಅಭಿವೃದ್ಧಿ ಕಾಮಗಾರಿ ವೇಳೆ ಹಿಟಾಚಿ ಪಲ್ಟಿ

ಬಳ್ಪ ಆದರ್ಶ ಗ್ರಾಮದ ಭೋಗಾಯನ ಕೆರೆ ಅಭಿವೃದ್ಧಿ ಕಾಮಗಾರಿ ಭರದಿಂದ ನಡೆಯುತ್ತಿದ್ದು ಈ ವೇಳೆ ಹಿಟಾಚಿ ಕೆರೆಯೊಳಗೆ ಮಗುಚಿ ಬಿದ್ದ ಘಟನೆ ಇಂದು ನಡೆದಿದೆ. ಕಾಮಗಾರಿ ಆರಂಭವಾದ ಬಳಿಕ ಎರಡನೇ ಬಾರಿಗೆ ಹಿಟಾಚಿ ಪಲ್ಟಿಯಾಗಿದೆ.
Ad Widget

ಸದಸ್ಯರ ಆರೋಗ್ಯದತ್ತ ಕ್ಯಾಂಪ್ಕೋದ ಚಿತ್ತ ಕಾರ್ಯಕ್ರಮದಡಿ ಹೃದಯ ಶಸ್ತ್ರಚಿಕಿತ್ಸೆಗೆ ಸಹಾಯಧನ

ಸದಸ್ಯರ ಆರೋಗ್ಯದತ್ತ ಕ್ಯಾಂಪ್ಕೋದ ಚಿತ್ತ ಯೋಜನೆಯಡಿಯಲ್ಲಿ ಸದಸ್ಯರ ಹೃದಯ ಶಸ್ತ್ರಚಿಕಿತ್ಸೆಗೆ ಸಹಾಯಧನ ವಿತರಣೆ ಮಾ. 26 ರಂದು ನಡೆಯಿತು. ಫಲಾನುಭವಿಗಳಾದ ಎ.ವಿ. ಜಯರಾಮ ಚೆಂಬು ಮತ್ತು ಶರಣ್ ಕುಮಾರ ಬಿ.ಜೆ. ಕರಿಕೆ ಇವರಿಗೆ ತೆರದ ಹೃದಯ ಶಸ್ತ್ರಚಿಕಿತ್ಸೆಗೆ ಸಹಾಯಧನ ತಲಾ ರೂ.50000 ದ ಚೆಕ್ ನ್ನು ಸಂಸ್ಥೆಯ ನಿರ್ದೇಶಕರಾದ ಕೃಷ್ಣ ಪ್ರಸಾದ ಮಡ್ತಿಲರವರು ಕ್ಯಾಂಪ್ಕೋ ಸುಳ್ಯ...

ಎ.12 ರಿಂದ ಕೇಶವ ಕೃಪಾದಲ್ಲಿ ಅಂತರ್ ರಾಜ್ಯ ವೇದ ಯೋಗ ಮತ್ತು ಕಲಾ ಶಿಬಿರ

ಹಳೆಗೇಟಿನಲ್ಲಿರುವ ಶ್ರೀ ಕೇಶವಕೃಪಾದಲ್ಲಿ 22 ನೇ ವರ್ಷದ ಅಂತರ್ ರಾಜ್ಯ ಮಟ್ಟದ ವೇದ, ಯೋಗ,ಕಲಾ ಶಿಬಿರ ಎ. 12 ರಿಂದ ಮೇ.30 ರವರೆಗೆ ನಡೆಯಲಿದೆ ಎಂದು ಸಂಚಾಲಕ ವೇದಮೂರ್ತಿ ಅಭಿರಾಮ್ ಭಟ್ ಹೇಳಿದರು.ಅವರು ಮಾ.26 ರಂದು ಪ್ರೆಸ್ ಕ್ಲಬ್ ನಲ್ಲಿ ಮಾತನಾಡಿ, ಶಿಬಿರದಲ್ಲಿ ಉಚಿತವಾಗಿ ವೇದ ಯೋಗ ಹಾಗೂ ಕಲಾ ಶಿಕ್ಷಣದೊಂದಿಗೆ ಅಶನ, ವಸನ, ಪಠ್ಯ,...

ಸುಳ್ಯ: ಮೇ.4 ರಿಂದ 8 ವರೆಗೆ ರಾಷ್ಟ್ರೀಯ ವಾಲಿಬಾಲ್ ಪಂದ್ಯಾಟ – ಮೈದಾನ ನಿರ್ಮಾಣಕ್ಕೆ ಭೂಮಿ ಪೂಜೆ

ಸುಳ್ಯದಲ್ಲಿ ರಾಷ್ಟ್ರೀಯ ವಾಲಿಬಾಲ್ ಪಂದ್ಯಾಟಮೇ.4 ರಿಂದ 8 ರ ವರೆಗೆ ನಡೆಯಲಿದೆ. ಇದರ ಪೂರ್ವ ಸಿದ್ಧತೆಯಾಗಿ ಮಾ.26 ರಂದು ಬೆಳಗ್ಗೆ ವಾಲಿಬಾಲ್ ಪಂದ್ಯಾಟದ ಮೈದಾನ ನಿರ್ಮಾಣಕ್ಕೆ ಪುರೋಹಿತ ನಾಗರಾಜ ಭಟ್ ರವರ ನೇತೃತ್ವದಲ್ಲಿ ಭೂಮಿ ಪೂಜೆ ನಡೆಯಿತು. ಈ ಸಂದರ್ಭದಲ್ಲಿ ವಾಲಿಬಾಲ್ ಅಸೋಸಿಯೇಷನ್ ತಾಲೂಕು ಅಧ್ಯಕ್ಷ ದೊಡ್ಡಣ್ಣ ಬರೆಮೇಲು, ರಾಷ್ಟ್ರೀಯ ವಾಲಿಬಾಲ್ ಆಯೋಜನಾ ಸಮಿತಿ ಅಧ್ಯಕ್ಷ...

ಶಾಸ್ತ್ರೀಯ ಸಂಗೀತ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿ ಪಡೆದ ಯಶಸ್ವಿ ಪಿ.ಭಟ್

ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಡಿಸೆಂಬರ್ 2021 ರಲ್ಲಿ ನಡೆಸಿದ ಶಾಸ್ತ್ರೀಯ ಸಂಗೀತ ಪರೀಕ್ಷೆಯಲ್ಲಿ ಯಶಸ್ವಿ ಪಿ.ಭಟ್ ಶೇ.83.5 ಅಂಕ ಗಳಿಸಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ.ಈಕೆ ಶ್ರೀಮತಿ ಪೂರ್ಣಿಮಾ ಮಡಪ್ಪಾಡಿ ಅವರ ಶಿಷ್ಯೆ. ಸುಳ್ಯ ದೇವಸ್ಯ ನಿವಾಸಿ ಪ್ರಶಾಂತ್ ಭಟ್ ಮತ್ತು ಶ್ರೀಮತಿ ಪ್ರೇಮಾ ದಂಪತಿಯ ಪುತ್ರಿ. ಇವರು ರೋಟರಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ...
error: Content is protected !!