Ad Widget

ತಿರುಪತಿ ತೆರಳುವವರಿಗೆ ಸುವರ್ಣಾವಕಾಶ – ಇಂದಿನಿಂದ ರಾಜಹಂಸ ಬಸ್ ಸೇವೆ ಆರಂಭ

ಕೆ.ಎಸ್.ಆರ್.ಟಿ.ಸಿ. ಪುತ್ತೂರು ವಿಭಾಗ ಧರ್ಮಸ್ಥಳ ಘಟಕದ ವತಿಯಿಂದ ಪ್ರಸಿದ್ಧ ಪುಣ್ಯ ಕ್ಷೇತ್ರ ಕುಕ್ಕೇ ಸುಬ್ರಹ್ಮಣ್ಯದಿಂದ ತಿರುಪತಿಗೆ ಬೆಂಗಳೂರು ಮಾರ್ಗವಾಗಿ ನೂತನ ರಾಜಹಂಸ ಸಾರಿಗೆ ಬಸ್ ಸಂಚಾರ ಆರಂಭವಾಯಿತು. ಸಚಿವರಾದ ಎಸ್.ಅಂಗಾರರವರು ಇಂದು ಚಾಲನೆ ನೀಡಿದರು. ಈ ಬಸ್ ಪ್ರತಿದಿನ ರಾತ್ರಿ 9.00 ಗಂಟೆಗೆ ಕುಕ್ಕೇ ಸುಬ್ರಹ್ಮಣ್ಯದಿಂದ ಹೊರಟು ಬೆಳಿಗ್ಗೆ 10.30 ಕ್ಕೆ ತಿರುಪತಿ ಗೆ ತಲುಪಲಿದೆ. ತಿರುಪತಿಯಿಂದ ಸಂಜೆ 4.00 ಗಂಟೆಗೆ ಹೊರಟು ಬೆಳಿಗ್ಗೆ 5.45 ಕ್ಕೆ ಸುಬ್ರಹ್ಮಣ್ಯ ತಲುಪಲಿದೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!