Ad Widget

ಪೆರುವಾಜೆ : ಬಿಜೆಪಿ ವಿಶೇಷ ಕಾರ್ಯಕಾರಿಣಿ

ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಇದರ ವಿಶೇಷ ಕಾರ್ಯಕಾರಿಣಿ ಸಭೆಯು ಪೆರುವಾಜೆ ಜೆ. ಡಿ. ಆಡಿಟೋರಿಯಂ ನಲ್ಲಿ ನಡೆಯಿತು.ವಿಶೇಷ ಕಾರ್ಯಕಾರಿಣಿ ಯ ಉದ್ಘಾಟನೆಯನ್ನುನಗರ ಪಂಚಾಯತ್ ಅಧ್ಯಕ್ಷರಾದ ವಿನಯ ಕುಮಾರ್ ಕಂದಡ್ಕ ಉದ್ಘಾಟಿಸಿ ಮಾತನಾಡಿದರು. ವಿನಯ ಕುಮಾರ್ ಮಾತನಾಡಿ ಪಕ್ಷ ಸಂಘಟ ಹಾಗೂ ನಮ್ಮ ಜೀವನದ ವಿಚಾರ ದಾರೆ ಬಗ್ಗೆ ಮಾತನಾಡಿದರು.ಸುಳ್ಯ ಮಂಡಲ ಬಿಜೆಪಿ ಅಧ್ಯಕ್ಷ...

ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಕೀರ್ತನ್ ಗೌಡ ಕೊಡಪಾಲ

ಸರ್ವ ಕಾಲೇಜು ವಿದ್ಯಾರ್ಥಿ ಸಂಘ ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಸ್ಲರ್ಧಿಸಿದ ಕೀರ್ತನ್ ಕೊಡಪಾಲ ವಿಜಯಿಯಾಗಿದ್ದಾರೆ. ಮಾ.26 ರಂದು ಮಂಗಳೂರಿನಲ್ಲಿ ಚುನಾವಣೆ ‌ನಡೆಯಿತು. ಕುಕ್ಕೆ ಶ್ರೀ ಸುಬ್ರಹ್ಮಣೇಶ್ವರ ಕಾಲೇಜು ಸುಬ್ರಹ್ಮಣ್ಯ ಇಲ್ಲಿ ಬಿ.ಕಾಂ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿ ಯಾಗಿರುವ ಕೀರ್ತನ್ಮಡಪ್ಪಾಡಿ ಗ್ರಾಮದ ದಿನೇಶ್ ಕೊಡಪಾಲ - ವಸಂತಿ ಕೊಡಪಾಲ...
Ad Widget

ಸೋಣಂಗೇರಿ ಶಾಲೆಯ ವತಿಯಿಂದ ಮಾಹಿತಿ ಕಾರ್ಯಗಾರ

ಸೋಣಂಗೇರಿ ಸ.ಉ.ಹಿ.ಪ್ರಾ ಶಾಲಾ ವತಿಯಿಂದ ಶಾಲೆಗೆ ಗೈರು ಹಾಜರಾಗುತ್ತಿರುವ ಮಕ್ಕಳಿಗೆ ಮತ್ತು ಪೋಷಕರಿಗಾಗಿ ಮಾಹಿತಿ ಕಾರ್ಯಗಾರವನ್ನು ಮಾ.21 ರಂದು ಸುಡಿಕಿರಿಗುಡ್ಡೆ ಎಂಬಲ್ಲಿ ಆಯೋಜಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಾಲ್ಸೂರು ಗ್ರಾಮ ಪಂಚಾಯತ್ ಅಧ್ಯಕ್ಷ ಬಾಬು ಇವರು ವಹಿಸಿದ್ದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀಮತಿ ರಶ್ಮಿ ನೆಕ್ರಾಜೆ, ಶಿಕ್ಷಣ ಸಂಯೋಜಕ ಶ್ರೀ ವಸಂತ್ ಏನೆಕಲ್ಲು, ಅಂಗನವಾಡಿ ಮೇಲ್ವಿಚಾರಕಿ ಶ್ರೀಮತಿ ಉಷಾ,...
error: Content is protected !!