- Saturday
- March 7th, 2026
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ 2022-23ನೇ ಸಾಲಿನ ಮುಂದಿನ 3 ವರ್ಷದ ಅವಧಿಗೆ ನೂತನ ಒಕ್ಕೂಟವನ್ನು ಮಾ.29 ರಂದು ರಚನೆ ಮಾಡಲಾಯಿತು. Harinarayana Mamatha devajana ಒಕ್ಕೂಟದ ನೂತನ ಅಧ್ಯಕ್ಷರಾಗಿ ಶೇಷಪ್ಪ ಗೌಡ ಕೊಪ್ಪಡ್ಕ, ಉಪಾಧ್ಯಕ್ಷರಾಗಿ ಹರಿನಾರಾಯಣ ಕೊಂಬೊಟ್ಟು, ಕಾರ್ಯದರ್ಶಿಯಾಗಿ ಶ್ರೀಮತಿ ಮಮತಾ ದೇವಜನ, ಜತೆ ಕಾರ್ಯದರ್ಶಿಯಾಗಿ ಲಿಖಿನ್ ಪಡ್ಪು, ಕೋಶಾಧಿಕಾರಿಯಾಗಿ ಯತೀಶ್ ಕಾರ್ಗೋಡು...
ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವ ಕಾರ್ಯ ಶ್ಲಾಘನೀಯ : ಸಂಸದ ನಳಿನ್ ಮುಕ್ಕೂರು : ಹತ್ತಾರು ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವ ಕಾರ್ಯವನ್ನು ಯುವಸೇನೆ ತಂಡ ಕ್ರಿಕೆಟ್ ಕೂಟ ಆಯೋಜನೆಯ ಮೂಲಕ ಮಾಡಿರುವುದು ಉತ್ತಮ ಪ್ರಯತ್ನ ಎಂದು ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ, ದ.ಕ.ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು. ಯುವಸೇನೆ ಮುಕ್ಕೂರು, ಜ್ಯೋತಿ ಯುವಕ ಮಂಡಲ ಮುಕ್ಕೂರು-...
