ಜಗನ್ಮೋಹನ ದಂಡಿನಮನೆ ಹೃದಯಾಘಾತದಿಂದ ನಿಧನ

ನಾಲ್ಕೂರು ಗ್ರಾಮದ ದಂಡಿನಮನೆ ಜಗನ್ಮೋಹನ ದಂಡಿನಮನೆ ಇಂದು ಹೃದಯಾಘಾತದಿಂದ ನಿಧನರಾದರು. ಅವರಿಗೆ 55 ವರ್ಷ ವಯಸ್ಸಾಗಿತ್ತು.‌ ಅವರು ಬಳ್ಳಾರಿ ಥರ್ಮಲ್ ಪವರ್ ಕಾರ್ಪೋರೇಷನ್ ನಲ್ಲಿ ಇಂಜಿನಿಯರ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಹೃದಯಾಘಾತಗೊಂಡ ಅವರನ್ನು ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲು ಮಾಡಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟರೆಂದು ತಿಳಿದುಬಂದಿದೆ. ಮೃತರು ಪತ್ನಿ , ಓರ್ವ ಪುತ್ರ, ಸಹೋದರ, ಸಹೋದರಿಯರು...

ಎ.5 ಕೆದಂಬಾಡಿ ಉತ್ಸವ ಮಾಡಬೇಕು – ಗೋಪಾಲ ಪೆರಾಜೆ

ಅಮರ ಸುಳ್ಯದ ಸ್ವಾತಂತ್ರ್ಯ ಸಮರದ ಸ್ಮಾರಕ ನಿರ್ಮಾಣ ಮತ್ತು ಕೆದಂಬಾಡಿ ಉತ್ಸವದ ಕುರಿತು ಎ.4 ರಂದು ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಟಿ ನಡೆಯಿತು.ಈ ಸಂದರ್ಭದಲ್ಲಿ ಮಾತನಾಡಿದ ಸಾಮಾಜಿಕ ಕಾರ್ಯಕರ್ತ ಗೋಪಾಲ ಪೆರಾಜೆ ಅವರು ಉಬರಡ್ಕ ಮಿತ್ತೂರು ಮತ್ತು ಬೆಳ್ಳಾರೆಯಲ್ಲಿ ಯುದ್ಧ ಸ್ಮಾರಕ ನಿರ್ಮಾಣ ಮಾಡುವ ವಿಚಾರ, ಮಂಗಳೂರು ವಿ.ವಿಯಲ್ಲಿ ಅಮರ ಸುಳ್ಯ ಸ್ವಾಂತಂತ್ರ್ಯ ಹೋರಾಟ ಅಥವಾ...
Ad Widget

ಕುಂಬ್ರ: ಬೈಕ್ ಗಳ ನಡುವೆ ಡಿಕ್ಕಿ- ಅಪಾಯದಿಂದ ಪಾರಾದ ಸವಾರರು

ಪುತ್ತೂರು ತಾಲೂಕಿನ ಕುಂಬ್ರ ಪೇಟೆಯ ಮುಖ್ಯರಸ್ತೆಯ ಸಮೀಪ ಇಂದು ಬೆಳಗ್ಗೆ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಪಿ.ಎಚ್.ಡಿ ಸಂಶೋಧನೆ ನಡೆಸುತ್ತಿರುವ ನವೀನ್ ಕುಮಾರ್ ಪೆರುವಾಜೆ ರವರು ಚಲಾಯಿಸುತ್ತಿದ್ದ ಯಮಹಾ ಎಫ್.ಜ಼ೆಡ್ ಬೈಕ್ ಹಾಗೂ ಸುಳ್ಯ ಕಡೆಗೆ ಬರುತ್ತಿದ್ದ ಉಪ್ಪಿನಂಗಡಿಯ ಶಮಂತ್ ಎಂಬವರ ಬುಲೆಟ್ ಬೈಕ್ ಪರಸ್ಪರ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಎರಡೂ ವಾಹನಗಳು ಜಖಂಗೊಂಡಿದ್ದು, ಹೆಲ್ಮೆಟ್ ಧರಿಸಿದ್ದ...
error: Content is protected !!