Ad Widget

ಬೆಳ್ಳಾರೆ : ಸ್ವಾತಂತ್ರ್ಯ ಅಮರ ಕ್ರಾಂತಿಯ ನೆನಪು ಉಪನ್ಯಾಸ ಕಾರ್ಯಕ್ರಮ

ಗ್ರಾಮ ಪಂಚಾಯತ್ ಬೆಳ್ಳಾರೆ, ಸ್ನೇಹಿತರ ಕಲಾ ಸಂಘ ಬೆಳ್ಳಾರೆ ಹಾಗೂ ಕರ್ನಾಟಕ ಪಬ್ಲಿಕ್ ಸ್ಕೂಲ್ ಸಹಕಾರದೊಂದಿಗೆ ಸ್ವಾತಂತ್ರ್ಯ ಅಮರ ಕ್ರಾಂತಿಯ ನೆನಪು ಉಪನ್ಯಾಸ ಕಾರ್ಯಕ್ರಮ ಏ. 12 ರಂದು ಬೆಳ್ಳಾರೆಯ ಕೆಪಿಎಸ್ ಸಭಾಂಗಣದಲ್ಲಿ ನಡೆಯಿತು.

‌ಡಾ.ಪ್ರಭಾಕರ ಶಿಶಿಲ ರವರು ಕಾರ್ಯಕ್ರಮ ಉದ್ಘಾಟಿಸಿ ಉಪನ್ಯಾಸ ನೀಡಿದರು. ಬಂಗ್ಲೆಗುಡ್ಡೆಗೆ ತೆರಳಿ ಸ್ವಚ್ಚತೆ ಕಾರ್ಯಕಮ ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾ.ಪಂ.ಅಧ್ಯಕ್ಷ ಚಂದ್ರಶೇಖರ ಪನ್ನೆ ವಹಿಸಿದ್ದರು. ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಸವಿತಾ, ಪಿಡಿಓ ಶ್ರೀಮತಿ ಅನುಷಾ ಡಿ‌., ಸ್ನೇಹಿತರ ಕಲಾಸಂಘದ ಅಧ್ಯಕ್ಷ ಸಂಜಯ್ ನೆಟ್ಟಾರು, ಕೆಪಿಎಸ್ ಪ್ರಾಂಶುಪಾಲರು, ಶಿಕ್ಷಕರು, ಅಂಗನವಾಡಿ ಆಶಾ ಕಾರ್ಯಕರ್ತೆ ಯರು ಸ್ಕೌಟ್ ಮತ್ತು ಗೈಡ್ಸ್ ತರಬೇತು ಅಧಿಕಾರಿಗಳು ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ಬೇಸಿಗೆ ಶಿಬಿರದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!