- Sunday
- September 6th, 2026
ಅಂಬೇಡ್ಕರ್ ರಕ್ಷಣಾ ವೇದಿಕೆ ಚಾರಿಟೇಬಲ್ ಟ್ರಸ್ಟ್ (ರಿ.) ಸುಳ್ಯ ದ.ಕ .ಇದರ ವತಿಯಿಂದ ಸಂವಿಧಾನ ಶಿಲ್ಪಿ ಡಾಕ್ಟರ್ ಬಿ.ಆರ್.ಅಂಬೇಡ್ಕರ್ ಅವರ 131ನೇ ಜನ್ಮದಿನದ ಅಂಗವಾಗಿ ಮಹಾ ರಕ್ತದಾನ ಶಿಬಿರ ಸುಳ್ಯ ಅಂಬೇಡ್ಕರ್ ಭವನದಲ್ಲಿ ಏ.14 ಗುರುವಾರದಂದು ನಡೆಯಿತು. ಕಾರ್ಯಕ್ರಮವನ್ನು ಪ್ರೆಸ್ ಕ್ಲಬ್ ಅಧ್ಯಕ್ಷರಾದ ಹರೀಶ್ ಬಂಟ್ವಾಳ ದೀಪ ಬೆಳಗಿಸಿ ಉದ್ಘಾಟಿಸಿದರು. ನ್ಯಾಯವಾದಿಗಳಾದ ಪ್ರದೀಪ್ ಕುಮಾರ್ ಅವರು...