- Monday
- September 7th, 2026
ಸುಬ್ರಹ್ಮಣ್ಯದ ಪರ್ವತಮುಖಿ ಬಸ್ ನಿಲ್ದಾಣದ ಬಳಿ ಮರವೊಂದರ ಕೊಂಬೆ ಮುರಿದು ವಿದ್ಯುತ್ ತಂತಿಯ ಮೇಲೆ ಬಿದ್ದಿದ್ದರಿಂದ ಪರ್ವತಮುಖಿ ಸುತ್ತಮುತ್ತ ವಿದ್ಯುತ್ ಸಂಪರ್ಕ ಕಡಿತವಾಗಿದೆ. ತಕ್ಷಣವೇ ಸುಬ್ರಹ್ಮಣ್ಯ ವಿದ್ಯುತ್ ಕೇಂದ್ರದವರು ಬಂದು ದುರಸ್ತಿ ಕಾರ್ಯವನ್ನು ಪ್ರಾರಂಭಿಸಿದ್ದು, ವಿದ್ಯುತ್ ಸಂಪರ್ಕವು ಕೆಲವು ಗಂಟೆಗಳ ಕಾಲ ಇರುವುದಿಲ್ಲ ಎಂಬ ಮಾಹಿತಿ ತಿಳಿದುಬಂದಿದೆ. ವಿದ್ಯುತ್ ಕಂಬವು ನೆಲಕ್ಕೆ ಉರುಳಿ ಬಿದ್ದಿದ್ದು,ಯಾವುದೇ ಅಪಾಯ...
ಆಲೆಟ್ಟಿ ಗ್ರಾಮದ ಬಾಳೆಬಲ್ಪು ಭವಾನಿಶಂಕರ ರವರ ಸೇವೆಯಾಟ ಆಲೆಟ್ಟಿ ಶ್ರೀ ಸದಾಶಿವ ದೇವಸ್ಥಾನದ ವಠಾರದಲ್ಲಿ ಪ್ರಥಮ ಸೇವೆಯಾಟವಾಗಿ ಎ.27.ರಂದು ನಡೆಯಿತು ಕಟೀಲು ಶ್ರೀ ದುರ್ಗಾಪರಮೇಶ್ವರಿ ದಶವತಾರ ಯಕ್ಷಗಾನ ಮಂಡಳಿಯ ಕಲಾವಿದರ ಕೂಡುವಿಕೆಯಿಂದ ಶ್ರೀ ದೇವಿ ಮಹಾತ್ಮೆ ಎಂಬ ಪೌರಾಣಿಕ ಯಕ್ಷಗಾನ ಬಯಲಾಟ ಪ್ರದರ್ಶನವನ್ನು ನಡೆಸಲಾಯಿತು. ರಾತ್ರಿ ಗಂಟೆ 8.30 ರಿಂದ ಚೌಕಿ ಪೂಜೆಯು ನಡೆದು ಪ್ರಸಾದ...
ಮೆಸ್ಕಾಂ ಕಾರ್ಯಪಾಲಕ ಇಂಜಿನಿಯರ್ ರಾಮಚಂದ್ರ ರವರು ಸಂಪಾಜೆ ಗ್ರಾಮದ ರಾಜರಾಂಪುರ ವಿದ್ಯುತ್ ಸಬ್ ಸ್ಟೇಷನ್ ಜಾಗ ಪರಿಶೀಲನೆ ಮಾಡಿ ಶೀಘ್ರದಲ್ಲಿ ಸ್ಥಳಕ್ಕೆ ಬೇಲಿ ಹಾಕಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಗ್ರಾಮದ ಹಳೆಯದಾದ ತಂತಿಗಳ ಬದಲಾವಣೆ, ವಿದ್ಯುತ್ ಲೈನ್ ಗೆ ತಾಗಿರುವ ಮರದ ಕೊಂಬೆ ತೆರವುಗೊಳಿಸಿ, ಗ್ರಾಮಕ್ಕೆ ತಡೆ ರಹಿತ ವಿದ್ಯುತ್ ವ್ಯವಸ್ಥೆಗೆ ಟ್ರಾನ್ಸ್ ಫಾರ್ಮರ್...
