Ad Widget

ಸಂಪಾಜೆ : ಮೆಸ್ಕಾಂ ಕಾರ್ಯಪಾಲಕ ಇಂಜಿನಿಯರ್ ರಾಮಚಂದ್ರ ಭೇಟಿ

ಮೆಸ್ಕಾಂ ಕಾರ್ಯಪಾಲಕ ಇಂಜಿನಿಯರ್ ರಾಮಚಂದ್ರ ರವರು ಸಂಪಾಜೆ ಗ್ರಾಮದ ರಾಜರಾಂಪುರ ವಿದ್ಯುತ್ ಸಬ್ ಸ್ಟೇಷನ್ ಜಾಗ ಪರಿಶೀಲನೆ ಮಾಡಿ ಶೀಘ್ರದಲ್ಲಿ ಸ್ಥಳಕ್ಕೆ ಬೇಲಿ ಹಾಕಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಗ್ರಾಮದ ಹಳೆಯದಾದ ತಂತಿಗಳ ಬದಲಾವಣೆ, ವಿದ್ಯುತ್ ಲೈನ್ ಗೆ ತಾಗಿರುವ ಮರದ ಕೊಂಬೆ ತೆರವುಗೊಳಿಸಿ, ಗ್ರಾಮಕ್ಕೆ ತಡೆ ರಹಿತ ವಿದ್ಯುತ್ ವ್ಯವಸ್ಥೆಗೆ ಟ್ರಾನ್ಸ್ ಫಾರ್ಮರ್ ಮರು ಅಳವಡಿಕೆ ಬಗ್ಗೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿ. ಕೆ. ಹಮೀದ್ ಅವರಿಗೆ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಜೂನಿಯರ್ ಇಂಜಿನಿಯರ್ ಅಭಿಷೇಕ್, ಅರಣ್ಯ ಇಲಾಖೆಯ ಶಿವಕುಮಾರ್ ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!